Select Your Language

Notifications

webdunia
webdunia
webdunia
webdunia

ಆಟೋ ಚಾಲಕರಿಗೆ ತಟ್ಟಿದ ಶಕ್ತಿ ಯೋಜನೆ ಬಿಸಿ

ಆಟೋ ಚಾಲಕರಿಗೆ ತಟ್ಟಿದ ಶಕ್ತಿ ಯೋಜನೆ ಬಿಸಿ
bangalore , ಮಂಗಳವಾರ, 13 ಜೂನ್ 2023 (17:41 IST)
ಕಾಂಗ್ರೆಸ್​​ ಸರ್ಕಾರ ಜಾರಿ ಮಾಡಿರುವ ಶಕ್ತಿ ಯೋಜನೆಯ ವಿರುದ್ಧ ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಮಹಿಳೆಯರಿಗೆ ನೀಡಿರುವ ಉಚಿತ ಬಸ್​ ಪ್ರಯಾಣದಿಂದಾಗಿ ಬಾಗಲಕೋಟೆಯಲ್ಲಿ ಆಟೋ ಚಾಲಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.. ಉಚಿತ ಪ್ರಯಾಣದಿಂದ ಮಹಿಳೆಯರು ಆಟೋದತ್ತ ಒಬ್ಬರೂ ಸುಳಿಯುತ್ತಿಲ್ಲ.. ಸಾಲ ಮಾಡಿ ಆಟೋ ಖರೀದಿಸಿ, ಆ ದುಡಿಮೆಯನ್ನೇ ನಂಬಿ ಜೀವನ ಸಾಗಿಸುತ್ತಿದ್ದೇವೆ. ಆಟೋ ಚಾಲಕರ ಮಕ್ಕಳ ಶಾಲಾ ಶುಲ್ಕವನ್ನು ಸರ್ಕಾರ ಬರಿಸಲಿ. ಆಟೋ ನಂಬಿ ಜೀವನ ನಡೆಸುತ್ತಿರುವ ಬಡ ಚಾಲಕರ ಹೊಟ್ಟೆ ಮೇಲೆ ಸರ್ಕಾರ ಬರೆ ಎಳೆದಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಬಸ್‌ಗಳು ಉಚಿತ..ಆಟೋ ಚಾಲಕರಿಗೆ ನಷ್ಟ!