Webdunia - Bharat's app for daily news and videos

Install App

ಶಕ್ತಿ ಯೋಜನೆ.. ವಿದ್ಯಾರ್ಥಿಗಳ ಪರದಾಟ!

Webdunia
ಶುಕ್ರವಾರ, 14 ಜುಲೈ 2023 (19:00 IST)
ಶಕ್ತಿ ಯೋಜನೆಯ ಪರಿಣಾಮ ಕಲಬುರಗಿ ಜಿಲ್ಲೆಯಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.. ಕಲಬುರಗಿ ನಗರದಿಂದ ಚೌಡಾಪುರ ಮಾರ್ಗವಾಗಿ ವಿವಿಧೆಡೆ ತೆರಳುವ ಬಸ್​ಗಳು ಜನರಿಂದ ತುಂಬಿ ತುಳುಕುತ್ತಿವೆ. ಹತ್ತಾರು ಹಳ್ಳಿಗಳಿಗೆ ಸಂಚಾರ ಮಾಡುವ ಸಾರಿಗೆ ಬಸ್‌ಗಳು ಫುಲ್ ರಶ್​ ಆಗಿದ್ದು, ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಸ್​ಗಳಲ್ಲಿ ದಿನನಿತ್ಯ 100 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಇದರ ನಡುವೆ ಕಂಡಕ್ಟರ್​​ ಟಿಕೆಟ್​ ಕೊಡಲು ಹರಸಾಹಸ ಪಡುತ್ತಿದ್ದಾರೆ.. ವಿದ್ಯಾರ್ಥಿಗಳು ಬಸ್​ನ ಡೋರ್​ಗಳಲ್ಲಿ ನಿಂತು ಪ್ರಯಾಣಿಸುತ್ತಿದ್ದಾರೆ. ಅಪಾಯ ಸಂಭವಿಸುವ ಮುನ್ನ ಸಾರಿಗೆ ಇಲಾಖೆ ಎಚ್ಚೆತ್ತು ಹೆಚ್ಚುವರಿ ಬಸ್​ಗಳನ್ನು ಬಿಡುಗಡೆ ಮಾಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments