ಶಕ್ತಿ ಯೋಜನೆ.. ವಿದ್ಯಾರ್ಥಿಗಳ ಪರದಾಟ!

Webdunia
ಶುಕ್ರವಾರ, 14 ಜುಲೈ 2023 (19:00 IST)
ಶಕ್ತಿ ಯೋಜನೆಯ ಪರಿಣಾಮ ಕಲಬುರಗಿ ಜಿಲ್ಲೆಯಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.. ಕಲಬುರಗಿ ನಗರದಿಂದ ಚೌಡಾಪುರ ಮಾರ್ಗವಾಗಿ ವಿವಿಧೆಡೆ ತೆರಳುವ ಬಸ್​ಗಳು ಜನರಿಂದ ತುಂಬಿ ತುಳುಕುತ್ತಿವೆ. ಹತ್ತಾರು ಹಳ್ಳಿಗಳಿಗೆ ಸಂಚಾರ ಮಾಡುವ ಸಾರಿಗೆ ಬಸ್‌ಗಳು ಫುಲ್ ರಶ್​ ಆಗಿದ್ದು, ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಸ್​ಗಳಲ್ಲಿ ದಿನನಿತ್ಯ 100 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಇದರ ನಡುವೆ ಕಂಡಕ್ಟರ್​​ ಟಿಕೆಟ್​ ಕೊಡಲು ಹರಸಾಹಸ ಪಡುತ್ತಿದ್ದಾರೆ.. ವಿದ್ಯಾರ್ಥಿಗಳು ಬಸ್​ನ ಡೋರ್​ಗಳಲ್ಲಿ ನಿಂತು ಪ್ರಯಾಣಿಸುತ್ತಿದ್ದಾರೆ. ಅಪಾಯ ಸಂಭವಿಸುವ ಮುನ್ನ ಸಾರಿಗೆ ಇಲಾಖೆ ಎಚ್ಚೆತ್ತು ಹೆಚ್ಚುವರಿ ಬಸ್​ಗಳನ್ನು ಬಿಡುಗಡೆ ಮಾಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಮುಂದಿನ ಸುದ್ದಿ
Show comments