Webdunia - Bharat's app for daily news and videos

Install App

ಶಕ್ತಿ ಯೋಜನೆ.. ವಿದ್ಯಾರ್ಥಿಗಳ ಪರದಾಟ!

Webdunia
ಶುಕ್ರವಾರ, 14 ಜುಲೈ 2023 (19:00 IST)
ಶಕ್ತಿ ಯೋಜನೆಯ ಪರಿಣಾಮ ಕಲಬುರಗಿ ಜಿಲ್ಲೆಯಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.. ಕಲಬುರಗಿ ನಗರದಿಂದ ಚೌಡಾಪುರ ಮಾರ್ಗವಾಗಿ ವಿವಿಧೆಡೆ ತೆರಳುವ ಬಸ್​ಗಳು ಜನರಿಂದ ತುಂಬಿ ತುಳುಕುತ್ತಿವೆ. ಹತ್ತಾರು ಹಳ್ಳಿಗಳಿಗೆ ಸಂಚಾರ ಮಾಡುವ ಸಾರಿಗೆ ಬಸ್‌ಗಳು ಫುಲ್ ರಶ್​ ಆಗಿದ್ದು, ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಸ್​ಗಳಲ್ಲಿ ದಿನನಿತ್ಯ 100 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಇದರ ನಡುವೆ ಕಂಡಕ್ಟರ್​​ ಟಿಕೆಟ್​ ಕೊಡಲು ಹರಸಾಹಸ ಪಡುತ್ತಿದ್ದಾರೆ.. ವಿದ್ಯಾರ್ಥಿಗಳು ಬಸ್​ನ ಡೋರ್​ಗಳಲ್ಲಿ ನಿಂತು ಪ್ರಯಾಣಿಸುತ್ತಿದ್ದಾರೆ. ಅಪಾಯ ಸಂಭವಿಸುವ ಮುನ್ನ ಸಾರಿಗೆ ಇಲಾಖೆ ಎಚ್ಚೆತ್ತು ಹೆಚ್ಚುವರಿ ಬಸ್​ಗಳನ್ನು ಬಿಡುಗಡೆ ಮಾಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments