ಶಕ್ತಿ ಯೋಜನೆಯನ್ನ ಕಷ್ಡದಲ್ಲೇ ಒಪ್ಪಿಕೊಂಡಿದ್ದೀವಿಡಿಸಿಎಂ ಡಿ.ಕೆ. ಶಿವಕುಮಾರ್

Webdunia
ಶನಿವಾರ, 7 ಅಕ್ಟೋಬರ್ 2023 (13:45 IST)
ನೂತನ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದ ಡಿಸಿಎಂ ಪ್ರತಿಕ್ರಿಯಿಸಿದ್ದು,ಇವತ್ತು ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದೇವೆ.ಪ್ರನಾಳಿಕೆ ಯೋಜನೆಗೆ ಕೆಲವರು ಟೀಕೆ ಮಾಡಿದ್ರು.ಕೆಲ ರಾಜ್ಯದ ಮುಖ್ಯಮಂತ್ರಿಗಳೂ ವಿರೋಧ ವ್ಯಕ್ತಪಡಿಸಿದ್ರು.ಆರ್ಥಿಕವಾಗಿ ಮಹಿಳೆಯರಿಗೆ ಶಕ್ತಿ  ನೀಡ್ಬೇಕು ಅಂತ ಶಕ್ತಿಯೋಜನೆ ಜಾರಿ ಮಾಡಿದ್ವಿ.ಇದೂವರೆಗೂ 72ಕೋಟಿಯಷ್ಟು ಮಹಿಳೆಯರು ಉಚಿತ ಬಸ್ ನ ಪ್ರಯೋಗ ಪಡೆದಿದ್ದಾರೆ.ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಹೊರೆಯಾಗಿದೆ.ಶಕ್ತಿ ಯೋಜನೆಯನ್ನ ಕಷ್ಡದಲ್ಲೇ ಒಪ್ಪಿಕೊಂಡಿದ್ದೀವಿ.ಪ್ರನಾಳಿಕೆಯಲ್ಲಿ ಘೋಷಣೆ ಮಾಡಿದ್ದಕ್ಕೆ ನಾವು.ಮುಂದುವರೆಸೋ ಅನಿವಾರ್ಯ ಎಂದು ಪರೋಕ್ಷವಾಗಿ  ಡಿಕೆಶಿವಕುಮಾರ್ ಹೊಗಳಿದ್ದಾರೆ.
 
ಸಾರಿಗೆ ನಿಗಮದಲ್ಲಿ ಕಳೆದ 6 ವರ್ಷದಿಂದ ವೇತನ ಪರಿಷ್ಕರಣೆ ಆಗಿಲ್ಲ.ಸದ್ಯ KSRTC ಯಲ್ಲಿ ಕರ್ತವ್ಯದಲ್ಲಿ ಮೃತ ನೌಕರರಿಗೆ 1ಕೋಟಿ ವಿಮೆ ನೀಡಲಾಗ್ತಿದೆ.ಇದನ್ನ ಇತರ ನಿಗಮಗಳಿಗೂ ವಿಸ್ತರಣೆ ಮಾಡುವ ಚಿಂತನೆ ನಡೆದಿದೆ.ನಾನು ಪಲ್ಲಕ್ಕಿ ಬಸ್ ನಲ್ಲಿ ಕುಳಿತು ನೋಡಿದೆಮಹಾಗೆನೇ ಬಸ್ ನ ಸೀಟ್ ನಲ್ಲಿ ಮಲಗಿ ನೋಡಿದೆ.ಸರಿಯಾಗಿ  ಬಸ್ ನ ಸೀಟ್ 6 ಅಡಿ ಉದ್ದವಾಗಿದೆ.ನನ್ನ ಹೆಂಡತಿಗೂ ಪಲ್ಲಕ್ಕಿ ಬಸ್ ನಲ್ಲಿ ಮೈಸೂರಿಗೆ ಹೋಗುವಂತೆ ತಿಳಿಸಿದ್ದೇನೆ.ಇಡೀ ದೇಶದಲ್ಲೇ ನಮ್ಮ ರಾಜ್ಯದ ಸಾರಿಗೆ ಮಾದರಿಯಾಗಿದೆ.ಇಲ್ಲಿನ ಸೇವೆಯನ್ನ ಇತರ ರಾಜ್ಯಗಳ ಸಾರಿಗೆಗೂ ಅಳವಡಿಕೆ ಮಾಡುವ ಚಿಂತನೆ ಮಾಡ್ತಿದ್ದಾರೆ.ನೂತನ ಬಸ್ ಗೆ ಪಲ್ಲಕ್ಕಿ ಹೆಸರು ಕೊಟ್ಟ ಸಚಿವರಿಗೆ ಪ್ರಶಸ್ತಿ ಕೊಡಬೇಕು.ಪಲ್ಲಕ್ಕಿ ಬಸ್ ಪ್ರತಿ ಮನೆಯರ ಮಹಾರಾಣಿಯನ್ನ ಕರೆದುಕೊಂಡು ಹೋಗಲಿದೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments