ಸಂಸದ, ಶಾಸಕ ಗೊಡ್ಡೆಮ್ಮೆಗಳು ಎಂದ ಮಾಜಿ ಸಚಿವ

Webdunia
ಸೋಮವಾರ, 24 ಸೆಪ್ಟಂಬರ್ 2018 (17:38 IST)
ದಾವಣಗೆರೆ ಸಂಸದ, ಉತ್ತರ ಶಾಸಕ ಗೊಡ್ಡೆಮ್ಮೆಗಳಾಗಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದಾರೆ.

ಬಿಜೆಪಿಯ ಜಿ. ಎಂ. ಸಿದ್ದೇಶ್ವರ್ ಮತ್ತು ಎಸ್. ಎ. ರವೀಂದ್ರನಾಥ  ಗೊಡ್ಡೆಮ್ಮೆಗಳು ಎಂದು ದಾವಣಗೆರೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ವಾಗ್ದಾಳಿ ನಡೆಸಿದ್ದಾರೆ. ರಿಜೆಕ್ಟೆಡ್ ಗೂಡ್ಸ್ ಎಂಬ ಯಶವಂತ್ ರಾವ್ ಹೇಳಿಕೆಗೆ ಶಾಮನೂರು ಪ್ರತಿಕ್ರಿಯೆ ನೀಡಿದ್ದು, ಅವರೆಲ್ಲ ಗೊಡ್ಡೆಮ್ಮೆಗಳು ಎಂದ ಶಾಮನೂರು ಕಿಡಿಕಾರಿದ್ದಾರೆ.

ಉಸ್ತುವಾರಿ ಸಚಿವರು ಜಿಲ್ಲೆ ಕಡೆಗಣಿಸಿರುವ ಬಗ್ಗೆ ಶಾಮನೂರು ಹೇಳಿಕೆ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಬರದಿದ್ದರೆ ಏನು? ನಾವೇ ಎಲ್ಲವನ್ನ ಅಭಿವೃದ್ಧಿ ಮಾಡುತ್ತೇವೆ ಎಂದು  ಹೇಳಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments