Select Your Language

Notifications

webdunia
webdunia
webdunia
webdunia

ಲೋಕಚುನಾವಣೆಗೆ ಸ್ಪರ್ಧಿಸುವೆ ಎಂದ ಶಾಮನೂರು!

ಲೋಕಚುನಾವಣೆಗೆ ಸ್ಪರ್ಧಿಸುವೆ ಎಂದ ಶಾಮನೂರು!
ದಾವಣಗೆರೆ , ಸೋಮವಾರ, 11 ಮಾರ್ಚ್ 2019 (15:11 IST)
ಲೋಕಸಭಾ ಚುನಾವಣೆ ದಿನಾಂಕ ನಿಗದಿ ಹಿನ್ನಲೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದು, ತಮ್ಮ ಮನದಾಳದ ಆಸೆಯನ್ನು ಹೊರಹಾಕಿದ್ದಾರೆ.

ಎರಡು ಹಂತದಲ್ಲಿ ಚುನಾವಣೆ ನಡೆಸಲು ನಿಗದಿಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಕ್ಷದ ಅಭ್ಯರ್ಥಿಯಾಗಿ ಯಾರೇ ನಿಂತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಲೋಕಸಭಾ ಚುನಾವಣೆಗೆ ನಿಲ್ಲುವ ಆಸೆ ಇದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು. ಆದರೆ ಹೈಕಮಾಂಡ್ ವಯಸ್ಸಾದವರಿಗೆ ಕೊಡಲ್ಲ ಎಂದು ಹೇಳಿದೆ. ನಾನು ಕೂಡ ಒಮ್ಮೆ ಸಂಸದನಾಗಿದ್ದೇ. ಹೈಕಮಾಂಡ್ ನಿರ್ಧಾರವನ್ನು ಪಾಲಿಸುತ್ತೇವೆ ಎಂದು ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೆತ್ತ ಮಗನನ್ನು ತಾಯಿ ಗೃಹಬಂಧನದಲ್ಲಿಟ್ಟು ಮಾಡಿದ್ದೇನು?