Webdunia - Bharat's app for daily news and videos

Install App

ಸ್ವಾಮೀಜಿಗಳನ್ನು ರಾಜಕೀಯದಿಂದ ದೂರ ಇಡಬೇಕೆಂದ ಶಾಮನೂರು

Webdunia
ಶುಕ್ರವಾರ, 12 ಏಪ್ರಿಲ್ 2019 (20:42 IST)
ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಮುಗಿದ ಅಧ್ಯಾಯವಾಗಿದೆ. ಲಿಂಗಾಯತ - ವೀರಶೈವ ಎಲ್ಲಾ ಒಂದೇ, ಎಲ್ಲರೂ ಒಗ್ಗಟ್ಟಾಗಿದ್ದೇವೆ. ಹೀಗಂತ ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕ್ರಪ್ಪ ಹೇಳಿದ್ದಾರೆ.

ಹೊಡೆದಾಟ , ಬಡೆದಾಟ ಏನಿದ್ರೂ ಸ್ವಾಮಿಗಳದ್ದೇ ನಡೆಯುತ್ತಿವೆ. ವೀರಶೈವ ಲಿಂಗಾಯತ ಜನರ ನಡುವೆ ಯಾವುದೇ ಭಿನ್ನಮತ ಇಲ್ಲ. ಸ್ವಾಮಿಗಳನ್ನು ರಾಜಕೀಯದಿಂದ ದೂರ ಇಟ್ರೆ ಎಲ್ಲಾ ಸರಿ ಹೋಗುತ್ತೆ ಎಂದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ವೀರಶೈವ-ಲಿಂಗಾಯತ ಸಮಾವೇಶ ಮಾಡ್ತಿದ್ದೇವೆ. ವೀರಶೈವ-ಲಿಂಗಾಯತ ಎರಡೂ ಒಂದೇ ಎಂಬ ನಿರ್ಣಯ ಕೈಗೊಳ್ಳದಿದ್ದಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕ್ತೇವೆ ಎಂದ ವೀರಶೈವ ಮಠಾಧೀಶರ ಹೇಳಿಕೆಗೆ ಶಿವಶಂಕರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಅವರು ಏನು ಪ್ಲಾನ್ ಮಾಡಿಕೊಂಡಿದ್ದಾರೋ ಗೊತ್ತಿಲ್ಲ.

ಆದ್ರೆ ನಾವೆಲ್ಲಾ ಒಂದಾಗಿದ್ದು, ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಖಂಡಿತಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಸಿಗಲಿದೆ ಅಂತ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments