Webdunia - Bharat's app for daily news and videos

Install App

ಕೊಡಗು-ಕೇರಳ ಸಂತ್ರಸ್ತರಿಗೆ ಶಾಮನೂರು ಶಿವಶಂಕರಪ್ಪ ನೆರವು

Webdunia
ಭಾನುವಾರ, 19 ಆಗಸ್ಟ್ 2018 (16:25 IST)
ಮಳೆಯಿಂದ ಕೊಡುಗು ಮತ್ತು ಕೇರಳ ಅಕ್ಷರಶಃ ಜಲಾವೃತವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆ ಕೊಡಗು ಮತ್ತು ಕೇರಳ ಸಂತ್ರಸ್ಥರಿಗೆ ದಾವಣಗೆರೆ ಸಹಕಾರ ಬ್ಯಾಂಕ್ ಒಕ್ಕೂಟದಿಂದ ಸಹಾಯ ಹಸ್ತ ಚಾಚಲಾಗಿದೆ.

ಜೊತೆಗೆ ಮಾಜಿ ಸಚಿವ, ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ವೈಯುಕ್ತಿಕ ವಾಗಿ 25 ಲಕ್ಷ ರೂಪಾಯಿ ನೆರವು ನೀಡಲು ಮುಂದಾಗಿದ್ದಾರೆ. ಒಟ್ಟು 1 ಕೋಟಿ 50 ಲಕ್ಷ ರೂಪಾಯಿ ಪರಿಹಾರ ನೀಡಲು ಮುಂದಾಗಿದ್ದಾರೆ.

ಕೊಡಗು ಸಂತ್ರಸ್ಥರಿಗೆ  ಹಾಗೂ ಕೇರಳ ಸಂತ್ರಸ್ಥರಿಗೆ ತಲಾ 1 ಕೋಟಿ  ರೂಪಾಯಿ ನೀಡಲು ಸಹಕಾರ ಬ್ಯಾಂಕ್ ಒಕ್ಕೂಟಗಳು ಶಾಸಕ ಶಾಮನೂರ ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿವೆ. ಶಾಮನೂರು ಶಿವಶಂಕರಪ್ಪ ಅವರು ವೈಯುಕ್ತಿಕ  25 ಲಕ್ಷ ಸೇರಿದಂತೆ ಒಟ್ಟು 1 ಕೋಟಿ 25 ಲಕ್ಷ ರೂಪಾಯಿ ಸಹಾಯ ದೇಣಿಗೆಯನ್ನು ಪ್ರಧಾನ ಮಂತ್ರಿ ಹಾಗೂ  ರಾಜ್ಯದ ಮುಖ್ಯಮಂತ್ರಿಯವರ ಪರಿಹಾರ ನಿಧಿ ಮೂಲಕ ಸಂತ್ರಸ್ಥರಿಗೆ ನೀಡಲು ನಿರ್ಧರಿಸಲಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments