Webdunia - Bharat's app for daily news and videos

Install App

ನಮ್ಮ ಸಮುದಾಯದ ಶಾಮನೂರು ಶಿವಶಂಕರಪ್ಪರಿಗೆ ಡಿಸಿಎಂ ಸ್ಥಾನ ಕೊಟ್ಟರೂ ಬೇಜಾರಿಲ್ಲ- ಶಾಸಕ ಎಂ.ಬಿ.ಪಾಟೀಲ್

Webdunia
ಮಂಗಳವಾರ, 22 ಮೇ 2018 (14:01 IST)
ಬೆಂಗಳೂರು : ದಕ್ಷಿಣ ಕರ್ನಾಟಕದಲ್ಲಿ ಮುಖ್ಯಮಂತ್ರಿ ಆದಾಗ, ಉತ್ತರ ಕರ್ನಾಟಕದವರಿಗೆ ಡಿಸಿಎಂ ಸ್ಥಾನ ಕೊಡಲಿ . ನಮ್ಮ ಸಮುದಾಯದಿಂದ 16 ಜನ ಆಯ್ಕೆ ಆಗಿ ಬಂದಿದ್ದೇವೆ. ಹಾಗಾಗಿ ನಮ್ಮ ಸಮುದಾಯದ ಶಾಮನೂರು ಶಿವಶಂಕರಪ್ಪರಿಗೆ ಡಿಸಿಎಂ ಸ್ಥಾನ ಕೊಟ್ಟರೂ ಬೇಜಾರಿಲ್ಲ ಎಂದು ಶಾಸಕ ಎಂ.ಬಿ.ಪಾಟೀಲ್ ಅವರು ಹೇಳಿದ್ದಾರೆ.

ಈ ಬಗ್ಗೆ  ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ನನಗೆ ಜಲಸಂಪನ್ಮೂಲ ಖಾತೆಯೇ ಬೇಕಿಂದಿಲ್ಲ. ಸಮ್ಮಿಶ್ರ ಸರ್ಕಾರ ಇರುವುದರಿಂದ ಅದರ ಬಗ್ಗೆ ನಾಯಕರು ತೀರ್ಮಾನ ಮಾಡಬೇಕು. ಎರಡು ಡಿಸಿಎಂ ಹುದ್ದೆ ಬೇಕಿದೆ. ದಕ್ಷಿಣದಲ್ಲಿ ಪರಮೇಶ್ವರ್, ಡಿಕೆಶಿಗೆ ಕೊಟ್ಟರೆ, ಉತ್ತರದಲ್ಲೂ ಒಬ್ಬರಿಗೆ ಅವಕಾಶ ಮಾಡಿಕೊಡಲಿ, ನಾನಾಗಬಹುದು, ಶಾಮನೂರು ಆಗಬಹುದು ಯಾರಿಗೆ ಬೇಕಾದರೂ ಕೊಡಲಿ, ಶಾಮನೂರಿಗೆ ಡಿಸಿಎಂ ಸ್ಥಾನ ಕೊಟ್ಟರೂ ಬೇಜಾರಿಲ್ಲ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments