Webdunia - Bharat's app for daily news and videos

Install App

ರಾಷ್ಟ್ರಧ್ವಜದಲ್ಲಿ ರಾಜಕೀಯ ‌ಮಾಡುವ ಕಾಂಗ್ರೆಸ್​​ಗೆ ನಾಚಿಕೆ ಆಗಬೇಕು - ಜಗದೀಶ್ ಶೆಟ್ಟರ್

Webdunia
ಭಾನುವಾರ, 7 ಆಗಸ್ಟ್ 2022 (15:17 IST)
ರಾಷ್ಟ್ರಧ್ವಜ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ‌ಮಾಡುತ್ತಿದ ಕಾಂಗ್ರೆಸ್ ಗೆ ನಾಚಿಕೆ ಆಗಬೇಕು ಎಂದು ಮಾಜಿ‌ ಸಿಎಂ ಜಗದೀಶ್ ಶೆಟ್ಟರ್  ವಾಗ್ದಾಳಿ ನಡೆಸಿದ್ದಾರೆ.
 
ಖಾದಿಗೆ ಪ್ರಧಾನಿ ಮೋದಿಯವರು ನೀಡಿರುವ ಮನ್ನಣೆಯನ್ನು ಕಾಂಗ್ರೆಸ್​ಗೆ ಸಹಿಸಲು ಆಗುತ್ತಿಲ್ಲ. ಹರ್ ಘರ್ ತಿರಂಗಾ ಅಭಿಯಾನದ ಬಗ್ಗೆ ಸಿದ್ದರಾಮಯ್ಯ ಬಹಳಷ್ಟು ವ್ಯಂಗವಾಡುತ್ತಿದ್ದಾರೆ. ಅವರು ಐದು ವರ್ಷ ಸಿಎಂ ಆಗಿದ್ದವರು ಅವರು ಧ್ವಜದ ಬಗ್ಗೆ ಈ‌ ರೀತಿಯಲ್ಲಿ ಮಾತನಾಡುವುದು ಶೋಭೆ ತರುವುದಿಲ್ಲ. ಅವರು ಸಿಎಂ ಆಗಿದ್ದಾಗ ಖಾದಿ ಗ್ರಾಮೋದ್ಯೋಗಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಎನ್ನುವುದು ನೆನಪು ಮಾಡಿಕೊಳ್ಳಿ. ಖಾದಿ ಗ್ರಾಮೋದ್ಯೋಗ ಕಾರ್ಮಿಕರ ವಿಚಾರದಲ್ಲಿ ಬಿಜೆಪಿ ಮಾಡಿಕೊಟ್ಟಿರುವ ಪ್ರೊತ್ಸಾಹ ಯಾರು‌ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments