Webdunia - Bharat's app for daily news and videos

Install App

ಗುರುಚರಣ್ ಕುಟುಂಬಕ್ಕೆ ಅವಮಾನವಾಗಿದೆ‌

Webdunia
ಗುರುವಾರ, 20 ಏಪ್ರಿಲ್ 2023 (19:30 IST)
ಗುರುಚರಣ್​ ನಿವಾಸದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ರು. ಗುರುಚರಣ್ ಕುಟುಂಬಕ್ಕೆ ಅವಮಾನವಾಗಿದೆ‌, ಮೊದಲಿನಿಂದಲೂ ಪಕ್ಷಕ್ಕಾಗಿ ದುಡಿಯುವ ಅವರನ್ನ ಕಾಂಗ್ರೆಸ್​ ನಿರ್ಲಕ್ಷ್ಯ ಮಾಡಿದೆ, ಹೀಗಾಗಿ ಅವರು ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದ್ರು.. ಮದ್ದೂರಿನ ಜೆಡಿಎಸ್​ ಅಭ್ಯರ್ಥಿಯಾಗಿರುವ ಡಿ.ಸಿ.ತಮ್ಮಣ್ಣ ಅವರ ಗೆಲುವಿಗೆ ಗುರುಚರಣ್ ಸಹಕಾರ​ ನೀಡ್ತಾರೆ, ಅವರು ಜೆಡಿಎಸ್​​ಗೆ ಬಂದಿರೋದು ಮತ್ತಷ್ಟು ಬಲ ಬಂದಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಮುಂದಿನ ಸುದ್ದಿ
Show comments