Webdunia - Bharat's app for daily news and videos

Install App

ಗುರುಚರಣ್ ಕುಟುಂಬಕ್ಕೆ ಅವಮಾನವಾಗಿದೆ‌

Webdunia
ಗುರುವಾರ, 20 ಏಪ್ರಿಲ್ 2023 (19:30 IST)
ಗುರುಚರಣ್​ ನಿವಾಸದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ರು. ಗುರುಚರಣ್ ಕುಟುಂಬಕ್ಕೆ ಅವಮಾನವಾಗಿದೆ‌, ಮೊದಲಿನಿಂದಲೂ ಪಕ್ಷಕ್ಕಾಗಿ ದುಡಿಯುವ ಅವರನ್ನ ಕಾಂಗ್ರೆಸ್​ ನಿರ್ಲಕ್ಷ್ಯ ಮಾಡಿದೆ, ಹೀಗಾಗಿ ಅವರು ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದ್ರು.. ಮದ್ದೂರಿನ ಜೆಡಿಎಸ್​ ಅಭ್ಯರ್ಥಿಯಾಗಿರುವ ಡಿ.ಸಿ.ತಮ್ಮಣ್ಣ ಅವರ ಗೆಲುವಿಗೆ ಗುರುಚರಣ್ ಸಹಕಾರ​ ನೀಡ್ತಾರೆ, ಅವರು ಜೆಡಿಎಸ್​​ಗೆ ಬಂದಿರೋದು ಮತ್ತಷ್ಟು ಬಲ ಬಂದಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments