Webdunia - Bharat's app for daily news and videos

Install App

ಗುರುಚರಣ್ ಕುಟುಂಬಕ್ಕೆ ಅವಮಾನವಾಗಿದೆ‌

Webdunia
ಗುರುವಾರ, 20 ಏಪ್ರಿಲ್ 2023 (19:30 IST)
ಗುರುಚರಣ್​ ನಿವಾಸದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ರು. ಗುರುಚರಣ್ ಕುಟುಂಬಕ್ಕೆ ಅವಮಾನವಾಗಿದೆ‌, ಮೊದಲಿನಿಂದಲೂ ಪಕ್ಷಕ್ಕಾಗಿ ದುಡಿಯುವ ಅವರನ್ನ ಕಾಂಗ್ರೆಸ್​ ನಿರ್ಲಕ್ಷ್ಯ ಮಾಡಿದೆ, ಹೀಗಾಗಿ ಅವರು ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದ್ರು.. ಮದ್ದೂರಿನ ಜೆಡಿಎಸ್​ ಅಭ್ಯರ್ಥಿಯಾಗಿರುವ ಡಿ.ಸಿ.ತಮ್ಮಣ್ಣ ಅವರ ಗೆಲುವಿಗೆ ಗುರುಚರಣ್ ಸಹಕಾರ​ ನೀಡ್ತಾರೆ, ಅವರು ಜೆಡಿಎಸ್​​ಗೆ ಬಂದಿರೋದು ಮತ್ತಷ್ಟು ಬಲ ಬಂದಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments