Daily Horoscope

ಗುರುಚರಣ್ ಕುಟುಂಬಕ್ಕೆ ಅವಮಾನವಾಗಿದೆ‌

Webdunia
ಗುರುವಾರ, 20 ಏಪ್ರಿಲ್ 2023 (19:30 IST)
ಗುರುಚರಣ್​ ನಿವಾಸದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ರು. ಗುರುಚರಣ್ ಕುಟುಂಬಕ್ಕೆ ಅವಮಾನವಾಗಿದೆ‌, ಮೊದಲಿನಿಂದಲೂ ಪಕ್ಷಕ್ಕಾಗಿ ದುಡಿಯುವ ಅವರನ್ನ ಕಾಂಗ್ರೆಸ್​ ನಿರ್ಲಕ್ಷ್ಯ ಮಾಡಿದೆ, ಹೀಗಾಗಿ ಅವರು ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದ್ರು.. ಮದ್ದೂರಿನ ಜೆಡಿಎಸ್​ ಅಭ್ಯರ್ಥಿಯಾಗಿರುವ ಡಿ.ಸಿ.ತಮ್ಮಣ್ಣ ಅವರ ಗೆಲುವಿಗೆ ಗುರುಚರಣ್ ಸಹಕಾರ​ ನೀಡ್ತಾರೆ, ಅವರು ಜೆಡಿಎಸ್​​ಗೆ ಬಂದಿರೋದು ಮತ್ತಷ್ಟು ಬಲ ಬಂದಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments