Webdunia - Bharat's app for daily news and videos

Install App

‘ಕಾಳಿ’ಗೆ ಅವಮಾನ; ಚಿತ್ರ ಪ್ರದರ್ಶನ ಮಾಡದಂತೆ ಸೂಚನೆ

Webdunia
ಬುಧವಾರ, 6 ಜುಲೈ 2022 (14:25 IST)
ಟೊರೊಂಟೊದಲ್ಲಿನ ಅಗಾ ಖಾನ್​ ಮ್ಯೂಸಿಯಮ್​ನಲ್ಲಿ ಪ್ರದರ್ಶಿಸಲಾದ ಸಾಕ್ಷ್ಯಚಿತ್ರ 'ಕಾಳಿ'ಯ ಪೋಸ್ಟರ್​ನಲ್ಲಿ ದೇವಿಯ ಬಾಯಲ್ಲಿ ಸಿಗರೇಟ್ ಇರುವಂತೆ ಚಿತ್ರಿಸಿದ್ದರಿಂದ ಭಾರಿ ವಿವಾದಕ್ಕೆ ಒಳಗಾಗಿತ್ತು. ಈಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆನಡದಲ್ಲಿನ ಭಾರತೀಯ ರಾಯಭಾರ ಕಚೇರಿಯು ಮಧ್ಯಪ್ರವೇಶಿಸಿದೆ. ಈ ಚಿತ್ರ ಕೆನಡ ರಿದಮ್ಸ್​ ಆಫ್ ಕೆನಡ ಭಾಗವಾಗಿ ಅಗಾ ಖಾನ್ ಮ್ಯೂಸಿಯಮ್​​ನಲ್ಲಿ ಪ್ರದರ್ಶನಗೊಳ್ಳಲಿರುವುದರಿಂದ ಅಲ್ಲಿರುವ ಹಿಂದುಗಳೂ ಧ್ವನಿ ಎತ್ತಿದ್ದಾರೆ. ಹೀಗಾಗಿ ಕೆನಡಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ. ಕಾಳಿ ಚಿತ್ರದಲ್ಲಿ ಹಿಂದು ದೇವತೆಯನ್ನು ಆಕ್ಷೇಪಾರ್ಹವಾಗಿ ತೋರಿಸಿರುವ ಕುರಿತು ಕೆನಡದಲ್ಲಿರುವ ಹಿಂದು ಸಮುದಾಯದವರಿಂದ ನಮಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಅಂಥ ಪ್ರಚೋದನಾತ್ಮಕ ಸಾಕ್ಷ್ಯಚಿತ್ರ ಹಿಂಪಡೆಯುವಂತೆ ಕಾರ್ಯಕ್ರಮ ಸಂಯೋಜಕರಿಗೆ ಹಾಗೂ ಕೆನಡದ ಆಡಳಿತದವರಿಗೆ ತಿಳಿಸಲಾಗಿದೆ ಎಂಬುದಾಗಿ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments