Webdunia - Bharat's app for daily news and videos

Install App

ಸರ್ಕಾರಿ ಶಾಲೆಗೆ ಕೇಸರಿ ಬಣ್ಣ ಬಳಿಯುವ ಬಿಜೆಪಿ ಸರ್ಕಾರಕ್ಕೆ ನಾಚಿಕೆ ಆಗಬೇಕು- ಎಸ್ ಎಫ್ ಐ

Webdunia
ಸೋಮವಾರ, 21 ನವೆಂಬರ್ 2022 (15:46 IST)
ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವ ಶಿಕ್ಷಣ ಸಚಿವರ ಹೇಳಿಕೆಗೆ ವಿದ್ಯಾರ್ಥಿ ಸಂಘಟನೆಯಿಂದ ತೀವ್ರ ವಿರೋಧ ವ್ಯಕ್ತವಾಗ್ತಿದೆ.
 
ಬಿಸಿ ನಾಗೇಶ್ ಶಿಕ್ಷಣ ಸಚಿವರಾದ ನಂತರ ನಿರಂತರವಾಗಿ ಒಂದಲ್ಲ ಒಂದು ವಿವಾದ ಸೃಷ್ಟಿ ಮಾಡಿ,ಈ ರಾಜ್ಯದ ವಿದ್ಯಾರ್ಥಿಗಳನ್ನ ಶಿಕ್ಷಣವನ್ನ ದಿಕ್ಕು ತಪ್ಪಿಸುತ್ತಿದ್ದಾರೆ.ಇದನ್ನ ಇಲ್ಲಿಗೆ ನಿಲ್ಲಿಸಬೇಕು. ಕೇಸರಿ ಬಣ್ಣವನ್ನ ಶಿಕ್ಷಣ ಸಚಿವರು ಅವರ ಪಕ್ಷದ ನಾಯಕರಿಗೆ ಬಳಿದುಕೊಳ್ಳಲಿ ಶಾಲೆಗೆ ಬಳಿಯುವುದು ಬೇಡ . ಸರ್ಕಾರಿ ಶಾಲೆ ಕೇಸರಿಕರಣವಾಗಬಾರದು. ಸರ್ಕಾರಿಶಾಲೆಯ ಸಮಸ್ಯೆ ಬಗೆಹಾರಿಸೋದು ಬಿಟ್ಟು ಎಲೆಕ್ಷನ್ ಗಾಗಿ ಈ ರೀತಿ ಮಾಡಬಾರದು.ನಾಚಿಕೆ ಆಗಬೇಕು ಬಿಜೆಪಿ ಸರ್ಕಾರಕ್ಕೆ ಎಂದು ವಿದ್ಯಾರ್ಥಿ ಸಂಘಟನೆಯ ಎಸ್ ಎಫ್ ಐ ಕಾರ್ಯದರ್ಶಿ ವಾಸಿದೇವ್  ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments