Webdunia - Bharat's app for daily news and videos

Install App

ಸರ್ಕಾರಿ ಶಾಲೆಗೆ ಕೇಸರಿ ಬಣ್ಣ ಬಳಿಯುವ ಬಿಜೆಪಿ ಸರ್ಕಾರಕ್ಕೆ ನಾಚಿಕೆ ಆಗಬೇಕು- ಎಸ್ ಎಫ್ ಐ

Webdunia
ಸೋಮವಾರ, 21 ನವೆಂಬರ್ 2022 (15:46 IST)
ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವ ಶಿಕ್ಷಣ ಸಚಿವರ ಹೇಳಿಕೆಗೆ ವಿದ್ಯಾರ್ಥಿ ಸಂಘಟನೆಯಿಂದ ತೀವ್ರ ವಿರೋಧ ವ್ಯಕ್ತವಾಗ್ತಿದೆ.
 
ಬಿಸಿ ನಾಗೇಶ್ ಶಿಕ್ಷಣ ಸಚಿವರಾದ ನಂತರ ನಿರಂತರವಾಗಿ ಒಂದಲ್ಲ ಒಂದು ವಿವಾದ ಸೃಷ್ಟಿ ಮಾಡಿ,ಈ ರಾಜ್ಯದ ವಿದ್ಯಾರ್ಥಿಗಳನ್ನ ಶಿಕ್ಷಣವನ್ನ ದಿಕ್ಕು ತಪ್ಪಿಸುತ್ತಿದ್ದಾರೆ.ಇದನ್ನ ಇಲ್ಲಿಗೆ ನಿಲ್ಲಿಸಬೇಕು. ಕೇಸರಿ ಬಣ್ಣವನ್ನ ಶಿಕ್ಷಣ ಸಚಿವರು ಅವರ ಪಕ್ಷದ ನಾಯಕರಿಗೆ ಬಳಿದುಕೊಳ್ಳಲಿ ಶಾಲೆಗೆ ಬಳಿಯುವುದು ಬೇಡ . ಸರ್ಕಾರಿ ಶಾಲೆ ಕೇಸರಿಕರಣವಾಗಬಾರದು. ಸರ್ಕಾರಿಶಾಲೆಯ ಸಮಸ್ಯೆ ಬಗೆಹಾರಿಸೋದು ಬಿಟ್ಟು ಎಲೆಕ್ಷನ್ ಗಾಗಿ ಈ ರೀತಿ ಮಾಡಬಾರದು.ನಾಚಿಕೆ ಆಗಬೇಕು ಬಿಜೆಪಿ ಸರ್ಕಾರಕ್ಕೆ ಎಂದು ವಿದ್ಯಾರ್ಥಿ ಸಂಘಟನೆಯ ಎಸ್ ಎಫ್ ಐ ಕಾರ್ಯದರ್ಶಿ ವಾಸಿದೇವ್  ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments