Webdunia - Bharat's app for daily news and videos

Install App

ಶನಿದೇವರ ಪೂಜೆ ಬರ್ತಿದ್ದವರು ಶಿವನ ಪಾದ ಸೇರಿದ್ರು!

Webdunia
ಶನಿವಾರ, 24 ನವೆಂಬರ್ 2018 (19:21 IST)
ಅವರು ಮನೆಯಿಂದ ಶನಿದೇವರ ಪೂಜೆಗೆ ಎಂದು ಹೊರಟಿದ್ದರು. ಆದರೆ ಹೋಗಿ ಸೇರಿದ್ದು ಮಾತ್ರ ಶಿವನ ಪಾದಕ್ಕೆ. ಅರೇ ಇದೇನಿದು ದುರಂತ ಅಂತ ಕೇಳ್ತಿರಾ? ಮುಂದೆ ಓದಿ…

ಅವರು ಶನಿದೇವರ ಪೂಜೆಗೆ ಎಂದು ಪ್ರಯಾಣ ಆರಂಭಿಸಿದ್ರು. ಆದರೆ ವಿಧಿ ಅವರ ಬಾಳನ್ನು ಸೇರಿಸಿದ್ದೇ ಮತ್ತೊಂದು ಕಡೆ. ಮಂಡ್ಯ ಜಿಲ್ಲೆಯಲ್ಲಿ ನಡೆದ ಬಸ್ ದುರಂತದಲ್ಲಿ ಸಾವನ್ನಪ್ಪಿದ್ದ ಒಂದೇ ಕುಟುಂಬದವರ ಕಥೆ ಇದು.  

ಕನಗನಮರಡಿ ಬಸ್ ದುರಂತ ಪ್ರಕರಣದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ವದೇಸಮುದ್ರ ಗ್ರಾಮದ ರಾಧಾ(30), ಲಿಖಿತ(6), ರಾಧಾ ದೊಡ್ಡಮ್ಮ ಮಂಜುಳ(50) ಸಾವನ್ನಪ್ಪಿದ್ದಾರೆ.

ವದೇ ಸಮುದ್ರದ ತಂದೆ ಮನೆಯಲ್ಲಿ ನಡೆಯಬೇಕಿದ್ದ ಶನಿದೇವರ ಪೂಜೆಯಲ್ಲಿ ಪಾಲ್ಗೊಳ್ಳಲು ಇವರೆಲ್ಲ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಪಾಂಡವಪುರದಿಂದ ಗ್ರಾಮಕ್ಕೆ ಬರುತ್ತಿದ್ದ ಇವರೆಲ್ಲ ಬಸ್ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಹೀಗಾಗಿ ಗ್ರಾಮದಲ್ಲಿ ನೀರವ ಮೌನ ಮಡುಗಟ್ಟಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments