Webdunia - Bharat's app for daily news and videos

Install App

ಶನಿದೇವರ ಪೂಜೆ ಬರ್ತಿದ್ದವರು ಶಿವನ ಪಾದ ಸೇರಿದ್ರು!

Webdunia
ಶನಿವಾರ, 24 ನವೆಂಬರ್ 2018 (19:21 IST)
ಅವರು ಮನೆಯಿಂದ ಶನಿದೇವರ ಪೂಜೆಗೆ ಎಂದು ಹೊರಟಿದ್ದರು. ಆದರೆ ಹೋಗಿ ಸೇರಿದ್ದು ಮಾತ್ರ ಶಿವನ ಪಾದಕ್ಕೆ. ಅರೇ ಇದೇನಿದು ದುರಂತ ಅಂತ ಕೇಳ್ತಿರಾ? ಮುಂದೆ ಓದಿ…

ಅವರು ಶನಿದೇವರ ಪೂಜೆಗೆ ಎಂದು ಪ್ರಯಾಣ ಆರಂಭಿಸಿದ್ರು. ಆದರೆ ವಿಧಿ ಅವರ ಬಾಳನ್ನು ಸೇರಿಸಿದ್ದೇ ಮತ್ತೊಂದು ಕಡೆ. ಮಂಡ್ಯ ಜಿಲ್ಲೆಯಲ್ಲಿ ನಡೆದ ಬಸ್ ದುರಂತದಲ್ಲಿ ಸಾವನ್ನಪ್ಪಿದ್ದ ಒಂದೇ ಕುಟುಂಬದವರ ಕಥೆ ಇದು.  

ಕನಗನಮರಡಿ ಬಸ್ ದುರಂತ ಪ್ರಕರಣದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ವದೇಸಮುದ್ರ ಗ್ರಾಮದ ರಾಧಾ(30), ಲಿಖಿತ(6), ರಾಧಾ ದೊಡ್ಡಮ್ಮ ಮಂಜುಳ(50) ಸಾವನ್ನಪ್ಪಿದ್ದಾರೆ.

ವದೇ ಸಮುದ್ರದ ತಂದೆ ಮನೆಯಲ್ಲಿ ನಡೆಯಬೇಕಿದ್ದ ಶನಿದೇವರ ಪೂಜೆಯಲ್ಲಿ ಪಾಲ್ಗೊಳ್ಳಲು ಇವರೆಲ್ಲ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಪಾಂಡವಪುರದಿಂದ ಗ್ರಾಮಕ್ಕೆ ಬರುತ್ತಿದ್ದ ಇವರೆಲ್ಲ ಬಸ್ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಹೀಗಾಗಿ ಗ್ರಾಮದಲ್ಲಿ ನೀರವ ಮೌನ ಮಡುಗಟ್ಟಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments