ಶನಿದೇವರ ಪೂಜೆ ಬರ್ತಿದ್ದವರು ಶಿವನ ಪಾದ ಸೇರಿದ್ರು!

Webdunia
ಶನಿವಾರ, 24 ನವೆಂಬರ್ 2018 (19:21 IST)
ಅವರು ಮನೆಯಿಂದ ಶನಿದೇವರ ಪೂಜೆಗೆ ಎಂದು ಹೊರಟಿದ್ದರು. ಆದರೆ ಹೋಗಿ ಸೇರಿದ್ದು ಮಾತ್ರ ಶಿವನ ಪಾದಕ್ಕೆ. ಅರೇ ಇದೇನಿದು ದುರಂತ ಅಂತ ಕೇಳ್ತಿರಾ? ಮುಂದೆ ಓದಿ…

ಅವರು ಶನಿದೇವರ ಪೂಜೆಗೆ ಎಂದು ಪ್ರಯಾಣ ಆರಂಭಿಸಿದ್ರು. ಆದರೆ ವಿಧಿ ಅವರ ಬಾಳನ್ನು ಸೇರಿಸಿದ್ದೇ ಮತ್ತೊಂದು ಕಡೆ. ಮಂಡ್ಯ ಜಿಲ್ಲೆಯಲ್ಲಿ ನಡೆದ ಬಸ್ ದುರಂತದಲ್ಲಿ ಸಾವನ್ನಪ್ಪಿದ್ದ ಒಂದೇ ಕುಟುಂಬದವರ ಕಥೆ ಇದು.  

ಕನಗನಮರಡಿ ಬಸ್ ದುರಂತ ಪ್ರಕರಣದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ವದೇಸಮುದ್ರ ಗ್ರಾಮದ ರಾಧಾ(30), ಲಿಖಿತ(6), ರಾಧಾ ದೊಡ್ಡಮ್ಮ ಮಂಜುಳ(50) ಸಾವನ್ನಪ್ಪಿದ್ದಾರೆ.

ವದೇ ಸಮುದ್ರದ ತಂದೆ ಮನೆಯಲ್ಲಿ ನಡೆಯಬೇಕಿದ್ದ ಶನಿದೇವರ ಪೂಜೆಯಲ್ಲಿ ಪಾಲ್ಗೊಳ್ಳಲು ಇವರೆಲ್ಲ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಪಾಂಡವಪುರದಿಂದ ಗ್ರಾಮಕ್ಕೆ ಬರುತ್ತಿದ್ದ ಇವರೆಲ್ಲ ಬಸ್ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಹೀಗಾಗಿ ಗ್ರಾಮದಲ್ಲಿ ನೀರವ ಮೌನ ಮಡುಗಟ್ಟಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಕ್ಕೆ ಡಿ.ಕೆ, ಕಾಂಗ್ರೆಸ್‌ಗೆ ಬಿ.ಕೆ: ಹರಿಪ್ರಸಾದ್ ನೂತನ ಕೆಪಿಸಿಸಿ ಅಧ್ಯಕ್ಷ

ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದ ಹಾಗೇ ಮುನಿಸು ಮರೆತು ವಿಶೇಷವಾಗಿ ವಿಶ್ ಮಾಡಿದ ಎಚ್ ಡಿ ಕುಮಾರಸ್ವಾಮಿ

ಎಷ್ಟು ಸಿಂಪಲ್ ಇವರು.. ಪ್ರಮಾಣ ವಚನದ ಬಳಿಕ ನಡೆದುಕೊಂಡೇ ವಿಧಾನ ಸೌಧಕ್ಕೆ ಹೋದ ಕೃಷ್ಣ ಭೈರೇಗೌಡ: Video

ಸಿಎಂ ಪಟ್ಟಾಭಿಷೇಕದ ಬೆನ್ನಲ್ಲೇ ರಾಜ್ಯದ ಜನತೆಗೆ ವಿಶೇಷ ಸಂದೇಶ ನೀಡಿದ ಡಿಕೆ ಶಿವಕುಮಾರ್‌, ಪೋಸ್ಟ್ ಇಲ್ಲಿದೆ

ಮುಂದಿನ ಸುದ್ದಿ
Show comments