Webdunia - Bharat's app for daily news and videos

Install App

ಶನೇಶ್ವರ ದೇವ ಮಾಯ ; ಭಕ್ತರಲ್ಲಿ ಆತಂಕ

Webdunia
ಶನಿವಾರ, 19 ಅಕ್ಟೋಬರ್ 2019 (16:01 IST)

ಪ್ರತಿದಿನ ಪೂಜೆಗೊಳ್ಳುತ್ತಿದ್ದ ಶನೇಶ್ವರ ದೇವರು ಒಮ್ಮಿಂದೊಮ್ಮೆಲೆ ಮಾಯವಾಗಿದ್ದಾನೆ.ಇದರಿಂದಾಗಿ ಭಕ್ತರು ಆತಂಕಗೊಂಡಿದ್ದಾರೆ.

ಹೈಕೋರ್ಟ್ ಆದೇಶವನ್ನು ಪಾಲಿಸಿರೋ ರೈಲ್ವೆ ಇಲಾಖೆಯು ಬೆಂಗಳೂರಿನ ಮೆಜೆಸ್ಟಿಕ್ ಹತ್ತಿರ ಇದ್ದ ಶನೇಶ್ವರ ದೇವಸ್ಥಾನವನ್ನ ತೆರವುಗೊಳಿಸಿದ್ದಾರೆ.

ಶನಿವಾರದಂದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಶನೇಶ್ವರ ದೇವರಿಗೆ ಪೂಜೆ ಮಾಡಲು, ಹರಕೆ ಕಟ್ಟಲು ಬರುತ್ತಿದ್ದರು. ಆದರೆ ಈಗ ಶನೇಶ್ವರ ಮೂರ್ತಿಯೇ ಮಾಯವಾಗಿರೋದು ಭಕ್ತರು ಗರಂ ಆಗಲು ಕಾರಣವಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments