ಮೈತ್ರಿ ಸಂಪುಟಕ್ಕೆ ಶಂಕರ್, ಹೆಚ್.ನಾಗೇಶ್ ಸೇರ್ಪಡೆ; ಪ್ರಮಾಣ ವಚನ ಸ್ವೀಕಾರ

Webdunia
ಶುಕ್ರವಾರ, 14 ಜೂನ್ 2019 (14:37 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದಲ್ಲಿ ನೂತನ ಮಂತ್ರಿಗಳಾಗಿ ಪಕ್ಷೇತರ ಶಾಸಕ ಶಂಕರ್ ಹಾಗೂ ಹೆಚ್.ನಾಗೇಶ್ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.

ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಶಂಕರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. 
ಇದೇ ವೇಳೆ ತಮ್ಮ ಕರ್ನಾಟಕ ಪ್ರಜ್ಞಾವಂತ  ಜನತಾ ಪಾರ್ಟಿಯನ್ನು (kpjp) ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಳಿಸುವ ಪತ್ರ ನೀಡಿದರು. 

ಸಿದ್ದರಾಮಯ್ಯ ಅವರು ಶಂಕರ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.

ಪಕ್ಷೇತರ ಶಾಸಕ ಆರ್.ಶಂಕರ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಪ್ರಮಾಣ ವಚನ ಬೋಧಿಸಿದರು ರಾಜ್ಯಪಾಲರು. ಗೋಪ್ಯತಾ ಪ್ರಮಾಣ ವಚನ ಹಾಗೂ ಅಧಿಕಾರಪದ ಬೋಧಿಸಿದರು. ಪಕ್ಷೇತರ ಶಾಸಕ ಹೆಚ್.ನಾಗೇಶ್ ಸಂಪುಟ ದರ್ಜೆಯ ಸಚಿವರಾಗಿ ಗೋಪ್ಯತಾ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.

ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಆರ್.ಶಂಕರ್. ನೂತನ ಸಚಿವರನ್ನು ವೇದಿಕೆಯಲ್ಲಿ ಶುಭಹಾರೈಸಿದರು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಡಿಸಿಎಂ ಡಾ.ಜಿ.ಪರಮೇಶ್ವರ್. ನೂತನ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು ರಾಜ್ಯಪಾಲರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments