Webdunia - Bharat's app for daily news and videos

Install App

ಮಧುಕರ ಶೆಟ್ಟಿ ಬಗ್ಗೆ ಶಂಕರ್ ಬಿದರಿ ಹೇಳಿದ್ದು ಕೇಳಿದ್ರೆ ಶಾಕ್ ಆಗ್ತೀರಾ?

Webdunia
ಶನಿವಾರ, 29 ಡಿಸೆಂಬರ್ 2018 (20:33 IST)
ಅಗಲಿದ ಪೊಲೀಸ್ ಅಧಿಕಾರಿ ಮಧುಕರ ಶೆಟ್ಟಿ ಬಗ್ಗೆ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರು ತಮ್ಮ ಒಡನಾಟ ಹಾಗೂ ಅವರ ಕರ್ತವ್ಯ ನಿಷ್ಠೆ ಬಗ್ಗೆ ಹೇಳಿದ್ದಾರೆ.

ಮಧುಕರ್‌ಶೆಟ್ಟಿ ‌ತಮ್ಮ 47ನೇ ವಯಸ್ಸಿನಲ್ಲಿ ನಿಧನರಾಗಿದ್ದು ಇಡೀ ಇಲಾಖೆಗೆ ನೋವನ್ನು ತಂದೊಡ್ಡಿದೆ. 2000  ಇಸವಿಯಿಂದ ಅವರನ್ನು ನಾನು ಬಲ್ಲೆ. ಚಾಮರಾಜನಗರ ಎಸ್ ಪಿ ಯಾಗಿ ಅತ್ಯುತ್ತಮವಾಗಿ ಕೆಲಸ ಮಾಡಿದಂತವರು.
ಲೋಕಾಯುಕ್ತದಲ್ಲಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಸ್ಮರಿಸಿದರು.

ಮಧುಕರ ಶೆಟ್ಟಿ ಅವರು ಮಾಡಿದ ಕೆಲಸದ ಕುರಿತು ಯಾರೊಂದಿಗೆ ಹೇಳಿಕೊಳ್ಳದ ವ್ಯಕ್ತಿ. ನಾನು ನನ್ನ ಇಡೀ ಜೀವಮಾನದಲ್ಲಿ ಸಾವಿರಾರು ಅಧಿಕಾರಿಗಳನ್ನು ನೋಡಿದ್ದೇನೆ. ಅದರಲ್ಲಿ ಪ್ರಾಮಾಣಿಕರಲ್ಲಿ ಮಧುಕರ್‌ಶೆಟ್ಟಿ ನಂಬರ್ ಒನ್‌‌ ವ್ಯಕ್ತಿ ಎಂದರು.

ಅವರ 20 ವರ್ಷಗಳ ಸೇವೆ‌ ಮುಂಬರುವ ಅಧಿಕಾರಿಗಳಿಗೆ ಮಾದರಿಯಾಗಿದೆ. ವೀರಪ್ಪನ ಹಿಡಿಯಲು ಹೋದ ಟೀಂನಲ್ಲಿ‌ಅವರು ಇದ್ದರು. ವೀರಪ್ಪನ್ ಕಾರ್ಯಾಚರಣೆ ಬಳಿಕ ಸರ್ಕಾರ ಲಕ್ಷ ಲಕ್ಷ ಹಣ ಬಹುಮಾನವಾಗಿ ಕೊಟ್ಟಿತ್ತು.

ಆಗ ಮಧುಕರ್‌ ಶೆಟ್ಟಿ  ಕಾರ್ಯಾಚರಣೆಯಲ್ಲಿ ನಮ್ಮ ಪಾತ್ರವಿಲ್ಲ ಅಂತ ಹಣ ಹಾಗೂ ಸೈಟ್ ವಾಪಸ್ಸು ನೀಡಿದ್ದರು ಎಂದು ಅವರ ಪ್ರಾಮಾಣಿಕತೆಯನ್ನು ಬಿಚ್ಚಿಟ್ಟರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments