Webdunia - Bharat's app for daily news and videos

Install App

ಶಂಕರ್ ಬಿದರಿ ನಾಳೆ ಬಿಜೆಪಿ ಮಡಿಲಿಗೆ, ಗೂಳಿಹಟ್ಟಿ ಕಾಂಗ್ರೆಸ್‌ ಸೇರುವ ಸಾಧ್ಯತೆ

Webdunia
ಮಂಗಳವಾರ, 19 ಆಗಸ್ಟ್ 2014 (17:24 IST)
ನಿವೃತ್ತ ಡಿಜಿಪಿ ಶಂಕರ್ ಬಿದರಿ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಬಿಜೆಪಿಯ ಬೆಂಗಳೂರು ಕಚೇರಿಯಲ್ಲಿ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಶಂಕರ್ ಬಿದರಿ ಸೇರ್ಪಡೆಯಾಗಲಿದ್ದಾರೆ.

ಶಂಕರ್ ಬಿದರಿ ಅವರು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಕ್ಕದಿದ್ದರಿಂದ ಅವುಗಳನ್ನು ತೊರೆದು ತಮ್ಮದೇ ಜನಶಕ್ತಿ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ಈಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿರುವ ಮೂಲಕ ರಾಜಕೀಯದಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಾರೆ. 
 
ಈ ನಡುವೆ  ಶಿಕಾರಿಪುರ ವಿಧಾನಸಭೆ ಕ್ಷೇತ್ರದ ಕಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗೂಳಿಹಟ್ಟಿ ಶೇಖರ್ ಹಿಂದೆ ಸರಿದಿದ್ದಾರೆ. ತಾವು ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಖಚಿತ ಎಂದು ಗೂಳಿಹಟ್ಟಿ ಶೇಖರ್ ಇಂಗಿತ ನೀಡಿದ್ದಾರೆ. ತಾವು ರಾಜಕೀಯವಾಗಿ ತಪ್ಪು ನಿರ್ಧಾರ ಕೈಗೊಂಡಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತೇನೆ ಎಂದು ಶಿವಮೊಗ್ಗದಲ್ಲಿ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments