Webdunia - Bharat's app for daily news and videos

Install App

ಸೈಕಲ್ ಕಳ್ಳತನದ ಬಗ್ಗೆ ಟ್ವೀಟ್ ಮಾಡಿ ದೂರು ನೀಡಿದ ಶಂಕರ್

Webdunia
ಮಂಗಳವಾರ, 3 ಅಕ್ಟೋಬರ್ 2023 (15:23 IST)
ಸೈಕಲ್ ಕಳ್ಳತನದ ಬಗ್ಗೆ ದೂರು ಕೊಡಲು ಹೊದ್ರೆ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ.8 ಬಾರಿ ಠಾಣೆಗೆ ಅಲೆದು ಸುಸ್ತಾಗಿ ದೂರುದಾರ ಟ್ವೀಟ್ ಮಾಡಿದ್ದಾರೆ.ಶಂಕರ್ ಎಂಬುವವರ ಮನೆಯಲ್ಲಿ ಸೈಕಲ್ ಕಳ್ಳತನವಾಗಿದೆ.ಬಾಣಸವಾಡಿಯ ಲಿಂಗರಾಜಪುರದಲ್ಲಿ ಈ ಘಟನೆ ನಡೆದಿದೆ.ಹಾಡಹಗಲೇ ಮನೆಗೆ ನುಗ್ಗಿ ಅಸಾಮಿ ಸೈಕಲ್ ಕಳ್ಳತನ ಮಾಡಿದ್ದಾನೆ.ಈ ಬಗ್ಗೆ ಠಾಣೆಗೆ ದೂರು ನೀಡಲು ಶಂಕರ್ ತೆರಳಿದ.ದೂರು ಪಡೆಯಲು ಬಾಣಸವಾಡಿ ಪೊಲೀಸರು  ಆರೋಪ ನಿರಾಕರಿಸಿದ್ದಾರೆ.ಈ ಬಗ್ಗೆ ಬೆಂಗಳೂರು ಪೊಲೀಸರಿಗೆ ( X) ನಲ್ಲಿ ಟ್ಯಾಗ್ ಮಾಡಿ ದೂರು ನೀಡಿದ್ದಾರೆ.ಸಿಸಿಟಿವಿ ದೃಶ್ಯ ಸಹಿತ ಟ್ಯಾಗ್ ಮಾಡಿ (x) ನಲ್ಲಿ ದೂರು ಸಲ್ಲಿಸಿದ್ದಾರೆ.
 
ಇತ್ತೀಚೆಗೆ ಶಂಕರ್‌ಮನೆ ಕಾಪೌಂಡ್ ಯುವಕ ಒಳಗೆ ನುಗ್ಗಿದ.ಕಾಪೌಂಡ್ ಗೆ ನುಗ್ಗಿ ಸೈಕಲ್ ಅಸಾಮಿ ಕದ್ದೊಯ್ದ .ಸೈಕಲ್ ಕಳ್ಳತನ ಮಾಡಿದ್ದನ್ನ ಮನೆಯ ಮಹಿಳೆ ಗಮನಿದಾಳೆ.ಸೈಕಲ್ ಸೈಕಲ್ ಎಂದು ಮನೆಯ ಮಹಿಳೆ ಬೆನ್ನೇತ್ತಿದ್ದ.ಮಹಿಳೆ ಬೆನ್ನತ್ತಿದ್ರು  ಚೋರ ಸೈಕಲ್ ಸಮೇತ ಎಸ್ಕೇಪ್ ಆಗಿದ್ದಾನೆ.ಸೈಕಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಕಾಪೌಂಡ್ ಒಳಗೆ ಎಂಟ್ರಿಕೊಟ್ಟು ಕೆಲ ಕಾಲ ಆರೋಪಿ ವಾಚ್ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments