Webdunia - Bharat's app for daily news and videos

Install App

ಪೊಲೀಸರಿಗೆ ತಲೆನೋವಾಗಿ ಪರಿಣಾಮಿಸಿರುವ ಶರತ್ ಕೊಲೆ ಪ್ರಕರಣ

Webdunia
ಬುಧವಾರ, 4 ಜನವರಿ 2023 (19:09 IST)
ಕೋಣನ ಕುಂಟೆ ನಿವಾಸಿ ಶರತ್ ಕೊಲೆ ಪ್ರಕರಣ. ಸಂಬಂದಿಸಿದಂತೆ ಮೃತ ದೇಹಕ್ಕಾಗು. ಕಬ್ಬನ್ ಪಾರ್ಕ್ ಪೊಲೀಸರಿಗೆ ತಲೆನೋವಾಗಿ ಪರಿಣಾಮಿಸಿದೆ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟ್ ಮೃತದೇಹಕ್ಕಾಗಿ ತೀವ್ರ ಹುಡುಕಾಟ. ಶುರುಮಾಡಿದ್ದಾರೆ. ಪ್ರಮುಖ ಆರೋಪಿಗಳಾದ ಛಲಪತಿ , ಶರತ್, ಜೊತೆಗೆ ಕರೆದುಕೊಂಡು ಸ್ಥಳಕ್ಕೆ ಹೋಗಿರುವ ಕಬ್ಬನ್ ಪಾರ್ಕ್ ಪೊಲೀಸರಿಗೆ ಆರೋಪಿಗಳು ದಿನಕ್ಕೊಂದು ಜಾಗ ತೋರಿಸುತ್ತಿದ್ದು, ಚಾರ್ಮಾಡಿ ಘಾಟ್ ನಲ್ಲಿ ಹಾಳವಾದ ಕಂದಕಗಳು, ದಟ್ಟವಾದ ಪೂದೆಗಳ ಜಾಗಗಳನ್ನು ತೋರಿಸುತ್ತಿದ್ದಾರೆ. ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದ್ರು  ಮೃತದೇಹ..ಮಾತ್ರ ಸಿಗುತ್ತಿಲ್ಲ.
ಶವ ಸಿಗದೇ ಇದ್ದಾಗ, ಮತ್ತೊಂದು ಜಾಗ ಇರಬಹುದು ಎನ್ನುತ್ತಿರುವ ಆರೋಪಿಗಳು. ಹೀಗಾಗಿ ಆರೋಪಿ ಗಳ ಹೇಳಿದ ಜಾಗಗಳಲ್ಲಿ ತೀವ್ರ ಹುಡುಕಾಟ ನಡೆಸುತ್ತಿರುವ ಪೊಲೀಸರ ತಂಡಗಳು..ಎಷ್ಟೇ ಹುಡುಕಾಟ ನಡೆಸಿದ್ರು, ಮೃತದೇಹದ  ಸಣ್ಣ ಕುರುಹು ಸಿಗದೇ ಪೋಲಿಸರು ಕಂಗಾಲಾಗಿದ್ದಾರೆ.
ಕಳೆದ ಒಂಬತ್ತು ತಿಂಗಳ ಹಿಂದೆ ಶರತ್ ನನ್ನ ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ್ದ ಆರೋಪಿಗಳು..ನಂತರ ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ ಎಸೆದಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments