Webdunia - Bharat's app for daily news and videos

Install App

ಜಮೀರ್ ವಿರುದ್ಧ ಜೆಡಿಎಸ್ ಮುಖಂಡ ಶರವಣ ವಾಗ್ದಾಳಿ

Webdunia
ಸೋಮವಾರ, 16 ಅಕ್ಟೋಬರ್ 2017 (13:51 IST)
ದುಡ್ಡಿನ ತೆವಲಿಗಾಗಿ ಜೆಡಿಎಸ್ ಪಕ್ಷ ನಿಮ್ಮನ್ನು ಹೊರಹಾಕಿದೆ ಎಂದು ರೆಬೆಲ್ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಜೆಡಿಎಸ್ ಮುಖಂಡ ಶರವಣ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜಿನೆಸ್ ಮಾಡಿಕೊಂಡಿದ್ದ ನೀವು ವ್ಯವಹಾರಗೋಸ್ಕರ ಏನೇನು ಮಾಡಿದ್ದೀರಿ ಎನ್ನುವುದು ನಮಗೆ ಗೊತ್ತಿದೆ. ಕೇವಲ ಹಣಕ್ಕಾಗಿ ನಿಮ್ಮ ಮತಗಳನ್ನು ಮಾರಿಕೊಂಡಿದ್ದೀರಿ ಎಂದು ಗುಡುಗಿದ್ದಾರೆ.
 
ನಿಮ್ಮ ವಿರುದ್ಧ ಎಚ್.ಡಿ. ರೇವಣ್ಣ ಸ್ಪರ್ಧಿಸುವುದು ಬಿಡಿ. ನಮ್ಮಂತಹ ಕಾರ್ಯಕರ್ತರು ಸಾಕು. ದೇವೇಗೌಡರು ನಿಮ್ಮಂತಹ ಅನೇಕರಿಗೆ ಆಶ್ರಯ ಕೊಟ್ಟು ನಾಯಕರಾಗಿಸಿದ್ದಾರೆ ಎನ್ನುವುದು ಸುಳ್ಳಾ ಎಂದು ಪ್ರಶ್ನಿಸಿದ್ದಾರೆ. 
 
ನಿಮಗೆ ಮಾನ ಮರ್ಯಾದೆ ನಾಚಿಕೆ ಇದೆಯಾ? ನಿಮ್ಮ ತಾಯಿ ದೇವೇಗೌಡರ ಕಾಲಿಗೆ ಬಿದ್ದು ಸೀಟು ಕೇಳಿದ್ದು ಮರೆತುಹೋಯ್ತಾ? ಗೌಡರ ಕುಟುಂಬದ ವಿರುದ್ಧ ಆರೋಪ ಮಾಡುವ ಮೊದಲು ನಿಮ್ಮ ನೀವು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಜೆಡಿಎಸ್ ಮುಖಂಡ ಶರವಣ ಕಿವಿಮಾತು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments