Webdunia - Bharat's app for daily news and videos

Install App

ಜಮೀರ್ ವಿರುದ್ಧ ಜೆಡಿಎಸ್ ಮುಖಂಡ ಶರವಣ ವಾಗ್ದಾಳಿ

Webdunia
ಸೋಮವಾರ, 16 ಅಕ್ಟೋಬರ್ 2017 (13:51 IST)
ದುಡ್ಡಿನ ತೆವಲಿಗಾಗಿ ಜೆಡಿಎಸ್ ಪಕ್ಷ ನಿಮ್ಮನ್ನು ಹೊರಹಾಕಿದೆ ಎಂದು ರೆಬೆಲ್ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಜೆಡಿಎಸ್ ಮುಖಂಡ ಶರವಣ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜಿನೆಸ್ ಮಾಡಿಕೊಂಡಿದ್ದ ನೀವು ವ್ಯವಹಾರಗೋಸ್ಕರ ಏನೇನು ಮಾಡಿದ್ದೀರಿ ಎನ್ನುವುದು ನಮಗೆ ಗೊತ್ತಿದೆ. ಕೇವಲ ಹಣಕ್ಕಾಗಿ ನಿಮ್ಮ ಮತಗಳನ್ನು ಮಾರಿಕೊಂಡಿದ್ದೀರಿ ಎಂದು ಗುಡುಗಿದ್ದಾರೆ.
 
ನಿಮ್ಮ ವಿರುದ್ಧ ಎಚ್.ಡಿ. ರೇವಣ್ಣ ಸ್ಪರ್ಧಿಸುವುದು ಬಿಡಿ. ನಮ್ಮಂತಹ ಕಾರ್ಯಕರ್ತರು ಸಾಕು. ದೇವೇಗೌಡರು ನಿಮ್ಮಂತಹ ಅನೇಕರಿಗೆ ಆಶ್ರಯ ಕೊಟ್ಟು ನಾಯಕರಾಗಿಸಿದ್ದಾರೆ ಎನ್ನುವುದು ಸುಳ್ಳಾ ಎಂದು ಪ್ರಶ್ನಿಸಿದ್ದಾರೆ. 
 
ನಿಮಗೆ ಮಾನ ಮರ್ಯಾದೆ ನಾಚಿಕೆ ಇದೆಯಾ? ನಿಮ್ಮ ತಾಯಿ ದೇವೇಗೌಡರ ಕಾಲಿಗೆ ಬಿದ್ದು ಸೀಟು ಕೇಳಿದ್ದು ಮರೆತುಹೋಯ್ತಾ? ಗೌಡರ ಕುಟುಂಬದ ವಿರುದ್ಧ ಆರೋಪ ಮಾಡುವ ಮೊದಲು ನಿಮ್ಮ ನೀವು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಜೆಡಿಎಸ್ ಮುಖಂಡ ಶರವಣ ಕಿವಿಮಾತು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments