Webdunia - Bharat's app for daily news and videos

Install App

ಜಮ್ಮು-ಕಾಶ್ಮೀರಕ್ಕೂ ಇತ್ತ ಶಾರೀಕ್ ನಂಟು..!

Webdunia
ಶನಿವಾರ, 26 ನವೆಂಬರ್ 2022 (15:59 IST)
ಜಮ್ಮು-ಕಾಶ್ಮೀರದ ಉಗ್ರರಿಗೂ ಇತ್ತ ಕುಕ್ಕರ್ ಬಾಂಬ್​​ ಬ್ಲಾಸ್ಟ್​​​​​ ನಡೆಸಲು ಸಂಚು ರೂಪಿಸಿದ್ದ ಶಾರೀಕ್​​​ಗೂ ನಂಟು ಇದ್ಯಾ ಎಂಬ ಅನುಮಾನ ಕಾಡ್ತಿದೆ. ಕಣಿವೆ ರಾಜ್ಯದ ಶೋಪಿಯಾನ್‌ನಲ್ಲಿ ಕುಕ್ಕರ್‌ ಬಾಂಬ್‌ ಸಿಕ್ಕಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಉಗ್ರರು ಕುಕ್ಕರ್‌ನಲ್ಲಿ ಸುಧಾರಿತ ಸ್ಫೋಟಕ ಅಳವಡಿಸಿದ್ರು. ಸೋಪಿಯಾನ್‌ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ರು. ವಿಷಯ ತಿಳಿದು ಸ್ಥಳಕ್ಕೆ ಬಂದ ಬಾಂಬ್‌ ನಿಷ್ಕ್ರಿಯ ದಳ ಕುಕ್ಕರ್‌ ಬಾಂಬ್‌ ನಿಷ್ಕ್ರಿಯ ಮಾಡಿದೆ. ಸೋಪಿಯಾನ್‌ನಲ್ಲಿ ಸಿಕ್ಕಿರುವ ಬಾಂಬ್‌ಗೂ ಶಾರೀಕ್‌ ಸ್ಪೋಟಿಸಲು ತಂದಿದ್ದ ಕುಕ್ಕರ್‌ ಬಾಂಬ್‌ಗೆ ಹೋಲಿಕೆ ಇದೆ. ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಉಗ್ರ ಶಾರೀಕ್ ಸ್ಕೆಚ್‌ ಹಾಕಿದ್ದು, ಕಾಶ್ಮೀರದ ಉಗ್ರರಿಗೂ ಶಾರೀಕ್​​ಗೂ ನಂಟು ಇತ್ತಾ ಎಂಬ ಅನುಮಾಣ ಶುರುವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments