Webdunia - Bharat's app for daily news and videos

Install App

ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ ವಿಚಾರಣೆ

Webdunia
ಗುರುವಾರ, 13 ಡಿಸೆಂಬರ್ 2018 (18:54 IST)
ಶಶಿಕಲಾ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇ ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ  ಇ ಡಿ ಅಧಿಕಾರಿಗಳ ತಂಡವು ಶಶಿಕಲಾ ಅವರನ್ನು ವಿಚಾರಣೆಗೆ ಗುರಿಪಡಿಸಿತು.

ಚೆನೈ ನಿಂದ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ ತಂಡವು ಕಳೆದ ನವೆಂಬರ್ ನಲ್ಲಿ ಶಶಿಕಲಾ ಮನೆ ಮೇಲೆ ಐಟಿ ದಾಳಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತು.

ಆಗ 187 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಆಗಿತ್ತು. ದಾಳಿ ಸಂಬಂಧ ಐಟಿ ಅಧಿಕಾರಿಗಳಿಂದ ವಿಚಾರಣೆ ನಡೆಯಿತು. ಐಎಎಸ್ ಅಧಿಕಾರಿ ವಿರರಾಘವ ರಾವ್ ನೇತೃತ್ವದಲ್ಲಿ ತಂಡ ಆಗಮನವಾಗಿ, ಶಶಿಕಲಾಗೆ ಅಧಿಕಾರಿಗಳಿಂದ ವಿಚಾರಣೆ ನಡೆಯಿತು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments