ಶಿಗ್ಗಾವಿ ಕ್ಷೇತ್ರದಿಂದಲೇ ಸ್ಪರ್ಧಿಸ್ತೀನಿ - ಸಿಎಂ

Webdunia
ಸೋಮವಾರ, 3 ಏಪ್ರಿಲ್ 2023 (18:16 IST)
ಸಿಎಂ ಬಸವರಾಜ​​ ಬೊಮ್ಮಾಯಿ ಹಾವೇರಿಯಿಂದ ಸ್ಪರ್ಧೆ ಮಾಡ್ತಾರಾ ಅಥವಾ ಕ್ಷೇತ್ರ ಬದಲಾವಣೆ ಮಾಡ್ತಾರಾ ಎಂಬ ಪ್ರಶ್ನೆಗೆ ತೆರ ಬಿದ್ದಿದೆ. 2023ರ ವಿಧಾಸಭೆ ಚುನಾವಣೆಯಲ್ಲಿ ನಾನು ಹಾವೇರಿಯ ಶಿಗ್ಗಾವಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.. ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಸಿಎಂ ಸ್ಪರ್ಧೆ ಕುರಿತು ಸ್ಪಷ್ಟನೆ ನೀಡಿದ್ದಾರೆ.. ಮೂರು ಬಾರಿ ಕ್ಷೇತ್ರದ ಜನ ನನ್ನನ್ನು ಬೆಂಬಲಿಸಿ, ಪ್ರೀತಿ ತೋರಿಸಿದ್ದಾರೆ. ಬೇರೆ ಕಡೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರು. ನಾಲ್ಕು ರಾಜ್ಯಗಳ ಚುನಾವಣೆ ಬಳಿಕ, ರಾಜ್ಯದಲ್ಲಿ ಹೊಸ ರಾಜಕೀಯ ಸಂಚಲನ ಸೃಷ್ಠಿಯಾಗಿದೆ. ಇದು 2024ರ ದಿಕ್ಸೂಚಿ ಎನ್ನುವುದು ಸ್ಪಷ್ಟ. ರಾಜ್ಯದಲ್ಲಿ ಪುನಃ ಸ್ವಂತ ಶಕ್ತಿಯ ಮೇಲೆ BJP ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments