Webdunia - Bharat's app for daily news and videos

Install App

ದೀಪದ ಬೆಂಕಿಗೆ ಶೆಡ್ ಆಹುತಿ

Webdunia
ಬುಧವಾರ, 5 ಸೆಪ್ಟಂಬರ್ 2018 (14:29 IST)
ಅವರು ಆ ಶೆಡ್ ನಲ್ಲಿ ಎಂದಿನಂತೆ ದೀಪ ಹಚ್ಚಿ ಇಟ್ಟಿದ್ದರು. ಆದರೆ ಅದೇನಾಯಿತೋ ಏನೋ? ಶೆಡ್ ಗೆ ಬೆಂಕಿ ತಗುಲಿ ಅಪಾರ ನಷ್ಟಕ್ಕೆ ಕಾರಣವಾಯಿತು.

ಶೆಡ್ಡಿಗೆ ಬೆಂಕಿ ತಗುಲಿ‌ ಅಪಾರ ಪ್ರಮಾಣದ ಮೌಲ್ಯಗಳು ಹಾನಿಗೊಳಗಾದ ಘಟನೆ ನಡೆದಿದೆ. ಹಟ್ಟಿ ಚಿನ್ನದ ಗಣಿಯ  ಹೀರೆನಗನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಶೆಡ್ಡಿನಲ್ಲಿ ಹಚ್ಚಿದ ದೀಪದಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.
ಮನೆ ಕಟ್ಟಿಸಲು ಬ್ಯಾಂಕಿನಿಂದ  ತಂದಿದ್ದ 5 ಸಾವಿರ ಹಣ, 20 ಗ್ರಾಂ ಚಿನ್ನ, ಅಪಾರ ಪ್ರಮಾಣದ ಧಾನ್ಯಗಳು ಬೆಂಕಿಗಾಹುತಿ ಆಗಿದೆ.

ಮನೆ ಮಗಳು ರೂಪಾಳ ಎಸ್ ಎಸ್ ಎಲ್ ಸಿ, ಪಿಯುಸಿ ಅಂಕಪಟ್ಟಿ ಇತರೆ ದಾಖಲೆಗಳು ಸುಟ್ಟು ಭಸ್ಮವಾಗಿವೆ. ರಾಯಪ್ಪ ಕಡೆಮನಿ ಎಂಬುವರಿಗೆ ಸೇರಿದ ಶೆಡ್ ಇದಾಗಿದೆ.  ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments