Webdunia - Bharat's app for daily news and videos

Install App

ವಿಷಾಹಾರಕ್ಕೆ ಕುರಿಗಳು ಬಲಿ

Webdunia
ಮಂಗಳವಾರ, 30 ಅಕ್ಟೋಬರ್ 2018 (18:37 IST)
ವಿಷ ಆಹಾರ ಸೇವಿಸಿ 25 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಬುರ್ಗಿ ಹೊರವಲಯದ ಸರ್ಕಾರಿ ಉಗ್ರಾಣದ ಬಳಿ ವಿಷ ಆಹಾರ ಸೇವಿಸಿ 25 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಗ್ರಾಣದ ಪಕ್ಕದಲ್ಲಿ ಮೇಯಿಸುವ ವೇಳೆ ಮೇವು ತಿಂದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತದೆ.

ಸುರಪುರ ತಾಲೂಕಿನ ಅಮ್ಮಾಪುರ ನಿವಾಸಿ ರಾಯಪ್ಪ ಎಂಬುವವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಉಗ್ರಾಣದಲ್ಲಿ ಶೇಖರಿಸಿಟ್ಟ ದವಸ-ಧಾನ್ಯಗಳ ರಕ್ಷಣೆಗಾಗಿ ಬಳಸಿದ ವಿಷ ಪಸರಿಸಿ ಘಟನೆ ನಡೆದಿರಬಹುದು ಎನ್ನಲಾಗುತ್ತದೆ.

ಅಂದಾಜು  2.5 ಲಕ್ಷ ಮೌಲ್ಯದ ಕುರಿಗಳು ಸಾವನ್ನಪ್ಪಿವೆ. ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments