ಡಿ.ವಿ.ಸದಾನಂದಗೌಡ, ಆರ್.ಅಶೋಕ್ ನಡುವೆ ಶೀಥಲ ಸಮರ

Webdunia
ಮಂಗಳವಾರ, 12 ಡಿಸೆಂಬರ್ 2017 (08:26 IST)
ಬಿಜೆಪಿ ಪಕ್ಷದಲ್ಲಿ ಒಕ್ಕಲಿಗ ನಾಯಕರಾಗಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಅವರು ಪ್ರಾಬಲ್ಯ ಉಳಿಸಿಕೊಳ್ಳಲು ಬೆಂಗಳೂರಿನ ಸಭೆಗಳಿಂದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ದೂರವಿಡಲಾಗಿದೆ ಎಂಬ ಅಸಮಾಧಾನವನ್ನು ರಾಷ್ಟ್ರೀಯ ನಾಯಕರಲ್ಲಿ ತೋಡಿಕೊಳ್ಳಲಾಗಿದೆ ಎನ್ನಲಾಗಿದೆ.ಇದು ಇಬ್ಬರ ನಡುವೆ ಶೀಥಲ ಸಮರಕ್ಕೆ ಕಾರಣವಾಗಿದೆ.

ಮೊದಲಿನಿಂದಲೂ ಬೆಂಗಳೂರು ಮಟ್ಟಿಗೆ ಆರ್.ಅಶೋಕ ಅವರು ಒಕ್ಕಲಿಗ ನಾಯಕರಾಗಿ ಪ್ರಾಬಲ್ಯ ಹೊಂದಿದ್ದಾರೆ. ಡಿ.ವಿ.ಸದಾನಂದ ಗೌಡ ಅವರು ಕೇಂದ್ರ ಸಚಿವರಾಗಿದ್ದರೂ ಯಾವುದೇ ಸಭೆಗಳಿಗೆ ಆರ್.ಅಶೋಕ ದೂರವಿರಿಸಿದ್ದಾರೆ ಎಂಬ ಅಸಮಾಧಾನವನ್ನು ಡಿ.ವಿ.ಸದಾನಂದಗೌಡ ವ್ಯಕ್ತಪಡಿಸಿದ್ದಾರೆ.

ಇದೇ ವಿಚಾರದಿಂದ ಡಿ.ವಿ.ಸದಾನಂದಗೌಡ ಹಾಗೂ ಆರ್.ಅಶೋಕ ಅವರ ನಡುವೆ ಶೀಥಲ ಸಮರಕ್ಕೆ ಕಾರಣವಾಗಿದೆ.

ಈಚೆಗೆ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿ ಕೂಡ ಆರ್.ಅಶೋಕ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸಿದ್ದಾರೆ ಎಂದು ರಾಷ್ಟ್ರೀಯ ನಾಯಕರಲ್ಲಿ ಪ್ರಸ್ತಾಪಿಸಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments