Webdunia - Bharat's app for daily news and videos

Install App

ಜಿಲ್ಲಾಧಿಕಾರಿಗಳಿಗೆ ಟಿ.ಎಂ. ವಿಜಯ್ ಭಾಸ್ಕರ್ ಖಡಕ್ ನಿರ್ದೇಶನ

Webdunia
ಗುರುವಾರ, 6 ಆಗಸ್ಟ್ 2020 (18:59 IST)
ರಾಜ್ಯದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕಿತರ ತಪಾಸಣೆಗೆ ನೀಡಿರುವ ನಿರ್ಧಿಷ್ಟ ಗುರಿಯನ್ನು ಪ್ರತಿದಿನ ಪೂರ್ಣಗೊಳಿಬೇಕು.


ಹೀಗಂತ ಜಿಲ್ಲಾಧಿಕಾರಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನಿರ್ದೇಶಿಸಿದ್ದಾರೆ.

ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್-19 ಕುರಿತು ಇಂದು ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಕೊರೋನಾ ಗುಣಲಕ್ಷಣಗಳಿರುವ ಎಲ್ಲರನ್ನೂ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಗೆ ಒಳಪಡಿಸಿ ಶೀಘ್ರವಾಗಿ ಸೋಂಕಿತರನ್ನು ಪತ್ತೆಮಾಡಬೇಕು ಎಂದರು.

ಕೋವಿಡ್-19 ಗಂಟಲ ದ್ರವ ಪರೀಕ್ಷೆ ಪ್ರಯೋಗಾಲಯಗಳಲ್ಲಿ ಪರೀಕ್ಷಾ ವರದಿ ಮತ್ತು ಅಂಕಿ ಅಂಶ ವರದಿ ತಡವಾಗುತ್ತಿದ್ದು, ಅವಶ್ಯಕವಿರುವ ಸಿಬ್ಬಂದಿಗಳನ್ನು ನೇಮಿಸಿ ಮೂರು ಶಿಫ್ಟ್‍ನಲ್ಲಿ ಕೆಲಸ ಮಾಡುವಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಟಿ.ಎಂ. ವಿಜಯ್ ಭಾಸ್ಕರ್ ಅವರು ಸೂಚಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments