Webdunia - Bharat's app for daily news and videos

Install App

ಶೆಟ್ಟರ್ ಅವರು, ಅವರ ಶಕ್ತಿ ಏನಿದೆ ಅಂತ ತೋರಿಸಿದ್ದಾರೆ-ಡಿಕೆಶಿ

Webdunia
ಬುಧವಾರ, 18 ಅಕ್ಟೋಬರ್ 2023 (13:48 IST)
ಜಗದೀಶ್ ಶೆಟ್ಟರ್‌ನ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನೋಡ್ರಿ
ಎಲ್ಲದರಲ್ಲೂ ಅನುಮಾನ ಯಾರ ಮೇಲೂ ಪಡೋದಕ್ಕೆ ಆಗಲ್ಲ.ಪಾಪ ಡಿಸ್ಪರೇಷನ್‌ನಲ್ಲಿದ್ದಾರೆ ಬಿಜೆಪಿಯವರು.ಡಿಸ್ಪರೇಷನ್ ಅಂದ್ರೆ ಅವರಿಗೆ,ಜನತಾದಳದವರಿಗೆ ಎಷ್ಟರ ಮಟ್ಟಿಗೆ ಇದೆ ಅಂದ್ರೆ ಡಾಕ್ಟರ್ಸೇ ಅದರ ಮೆಜರ್ ಮಾಡಬೇಕು.ಶೆಟ್ಟರ್ ಅವರು, ಅವರ ಶಕ್ತಿ ಏನಿದೆ ಅಂತ ತೋರಿಸಿದ್ದಾರೆ.ನಾನೇನು ಹೆಚ್ಚು ಮಾತನಾಡಲ್ಲ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ರು.
 
ಇನ್ನೂ ಬಿಜೆಪಿಯಲ್ಲಿ ಆಪರೇಷನ್‌ ಮಾಡಲು ಒಂದು ಟೀಮ್ ಆಕ್ಟೀವ್ ಆಗಿರೋ ವಿಚಾರವಾಗಿ ಎಲ್ಲಾ ಎಂಎಲ್‌ಎ ಯಾರನ್ನ ಭೇಟಿ ಮಾಡ್ತಿದ್ದಾರೆ ಎಲ್ಲರೂ ನನಗೆ ಸಿಎಂಗೆ ಹೇಳ್ತಿದ್ದಾರೆ.ಏನ್ ಆಫರ್ ಮಾಡ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ.ಅಸೆಂಬ್ಲಿ ನಡೆಯಲಿ ಯಾರೆಲ್ಲಾ ಮಾತನಾಡಲಿದ್ದಾರೆ ಎಲ್ಲಾ ಅಲ್ಲಿ ಮಾತಾಡ್ತೀನಿ ಎಂದು ಡಿಸಿಎಂ ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments