ಮೈತ್ರಿ ಪಕ್ಷಗಳಿಂದ ಹೇಸಿಗೆಯ ರಾಜಕೀಯ ಎಂದ ಶೆಟ್ಟರ್

Webdunia
ಶನಿವಾರ, 3 ನವೆಂಬರ್ 2018 (18:22 IST)
ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೆಳೆದುಕೊಳ್ಳುವುದರಲ್ಲಿ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳ ಕೈಗಳಿವೆ. ಎರಡೂ  ಪಕ್ಷಗಳು ಸೇರಿಕೊಂಡು ಹೇಸಿಗೆ ಕೆಲಸ ಮಾಡಿವೆ ಎಂದು ಬಿಜೆಪಿ ಶಾಸಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ದೂರಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಉಭಯ ಪಕ್ಷಗಳು ಮಾಡಿರುವ ಕೆಲಸ ಮುಂದಿನ ದಿನಗಳಲ್ಲಿ ಅವರಿಗೆ ತಿರುಗು ಬಾಣವಾಗಲಿದೆ ಎಂದರು.

ಈ ವಿಷಯದಲ್ಲಿ ಯೋಗೇಶ್ವರ ಅವರದು ಯಾವುದೇ ತಪ್ಪಿಲ್ಲ. ನಂಬಿಕೆ ಇಟ್ಟು ಕರೆದುಕೊಂಡು ಬಂದಿದ್ದ ವ್ಯಕ್ತಿ ಹೀಗೆ ನಂಬಿಕೆಗೆ ದ್ರೋಹ ಮಾಡುತ್ತಾರೆ ಎಂಬುದನ್ನು ಅವರು ಎಣಿಸಿರಲಿಲ್ಲ ಎಂದು ಶೆಟ್ಟರ್ ಹೇಳಿದರು.

ಯಾವುದೇ ರಾಜಕೀಯ ಪಕ್ಷವಾಗಲಿ ವ್ಯಕ್ತಿಯನ್ನ ನಂಬಿ ಚುನಾವಣೆ ಟಿಕೆಟ್ ಕೊಟ್ಟಿರುತ್ತದೆ. ಇದರಲ್ಲಿ ನಂಬಿಕೆ ಮತ್ತು ವಿಶ್ವಾಸದ ಪ್ರಶ್ನೆ ಇರುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments