Webdunia - Bharat's app for daily news and videos

Install App

ಮೈತ್ರಿ ಪಕ್ಷಗಳಿಂದ ಹೇಸಿಗೆಯ ರಾಜಕೀಯ ಎಂದ ಶೆಟ್ಟರ್

Webdunia
ಶನಿವಾರ, 3 ನವೆಂಬರ್ 2018 (18:22 IST)
ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೆಳೆದುಕೊಳ್ಳುವುದರಲ್ಲಿ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳ ಕೈಗಳಿವೆ. ಎರಡೂ  ಪಕ್ಷಗಳು ಸೇರಿಕೊಂಡು ಹೇಸಿಗೆ ಕೆಲಸ ಮಾಡಿವೆ ಎಂದು ಬಿಜೆಪಿ ಶಾಸಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ದೂರಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಉಭಯ ಪಕ್ಷಗಳು ಮಾಡಿರುವ ಕೆಲಸ ಮುಂದಿನ ದಿನಗಳಲ್ಲಿ ಅವರಿಗೆ ತಿರುಗು ಬಾಣವಾಗಲಿದೆ ಎಂದರು.

ಈ ವಿಷಯದಲ್ಲಿ ಯೋಗೇಶ್ವರ ಅವರದು ಯಾವುದೇ ತಪ್ಪಿಲ್ಲ. ನಂಬಿಕೆ ಇಟ್ಟು ಕರೆದುಕೊಂಡು ಬಂದಿದ್ದ ವ್ಯಕ್ತಿ ಹೀಗೆ ನಂಬಿಕೆಗೆ ದ್ರೋಹ ಮಾಡುತ್ತಾರೆ ಎಂಬುದನ್ನು ಅವರು ಎಣಿಸಿರಲಿಲ್ಲ ಎಂದು ಶೆಟ್ಟರ್ ಹೇಳಿದರು.

ಯಾವುದೇ ರಾಜಕೀಯ ಪಕ್ಷವಾಗಲಿ ವ್ಯಕ್ತಿಯನ್ನ ನಂಬಿ ಚುನಾವಣೆ ಟಿಕೆಟ್ ಕೊಟ್ಟಿರುತ್ತದೆ. ಇದರಲ್ಲಿ ನಂಬಿಕೆ ಮತ್ತು ವಿಶ್ವಾಸದ ಪ್ರಶ್ನೆ ಇರುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಮುಂದಿನ ಸುದ್ದಿ
Show comments