Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯನ್ನು ಕ್ರೈಂ ಸಿಟಿಯನ್ನಾಗಿಸಿದ ರಾಜ್ಯ ಸರ್ಕಾರ- ಶೆಟ್ಟರ್

Webdunia
ಮಂಗಳವಾರ, 9 ಜನವರಿ 2018 (16:05 IST)

ರಾಜ್ಯಸರ್ಕಾರದ ಆಡಳಿತದ ವೈಫಲ್ಯದಿಂದ ಉದ್ಯಾನನಗರಿ, ಸಿಲಿಕಾನ್ ಸಿಟಿಯಾಗಿದ್ದ ಬೆಂಗಳೂರು ಕ್ರೈಂ ಸಿಟಿಯಾಗಿ ಮಾರ್ಪಟ್ಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಪಾದಿಸಿದ್ದಾರೆ.

ಎನ್ಸಿಆರ್ಬಿ ಪ್ರಕಾರ ಅಪಹರಣ, ರೇಪ್ ಪ್ರಕರಣಗಳಲ್ಲಿ ಬೆಂಗಳೂರು ರಾಷ್ಟ್ರದಲ್ಲೇ ಮೂರನೇ ಸ್ಥಾನದಲ್ಲಿದೆ. ಕೊಲೆ ಪ್ರಕರಣಗಳಲ್ಲಿ ದೇಶದಲ್ಲೇ 2ನೆ ಸ್ಥಾನ ಪಡೆದಿದೆ. ಅತಿಹೆಚ್ಚು ಅಪರಾಧ ಪ್ರಕರಣಗಳು ಬೆಂಗಳೂರಲ್ಲಿ ದಾಖಲಾಗುತ್ತಿವೆ ಎಂದು ತಿಳಿಸಿದ್ದಾರೆ.

ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದು, ಗುಪ್ತಚರ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments