ಬಿಜೆಪಿಗೆ ನೈತಿಕತೆ ವಿಜಯ ಸಿಕ್ಕಿದೆ ಎಂದ ಶೆಟ್ಟರ್

Webdunia
ಸೋಮವಾರ, 9 ಡಿಸೆಂಬರ್ 2019 (17:35 IST)
ಕಾಂಗ್ರೆಸ್ - ಜೆಡಿಎಸ್ ಅಪಪ್ರಚಾರ ಮಾಡಿದ್ದಕ್ಕೆ ಜನತೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಬಿಜೆಪಿಗೆ ನೈತಿಕತೆಯ ವಿಜಯ ಸಿಕ್ಕಿದೆ.

ಹೀಗಂತ ಸಚಿವ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬಿಜೆಪಿ ವಿಜಯೋತ್ಸವ ಆಚರಣೆ ವೇಳೆ ಮಾತನಾಡಿದ ಶೆಟ್ಟರ್, ಯಡಿಯೂರಪ್ಪ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಸಿಕ್ಕಿದೆ.

ಕಾಂಗ್ರೆಸ್ - ಜೆಡಿಎಸ್ ಪಕ್ಷದವರು ಅಪಪ್ರಚಾರ ಮಾಡಿದ್ದರು. ಅವರ ಅಪಪ್ರಚಾರವೇ ಭಾರತೀಯ ಜನತಾ ಪಕ್ಷಕ್ಕೆ ಧನಾತ್ಮಕ ಪರಿಣಾಮ ಬೀರಿದ್ದು, ಜನರು ಎಲ್ಲವನ್ನೂ ಪರಿಶೀಲಿಸಿ ಸ್ಥಿರ ಸರ್ಕಾರಕ್ಕೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ ಎಂದಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು, ಎಲ್ಲ ಕ್ಷೇತ್ರಗಳಲ್ಲಿ ಎರಡೆರಡು ಬಾರಿ ಪ್ರಚಾರ ಮಾಡಿದ್ದಾರೆ. ಯಡಿಯೂರಪ್ಪ ಅವರ ಶ್ರಮಕ್ಕೆ ಬಂದಿರುವ ಪ್ರತಿಫಲವೇ ಹನ್ನೆರಡು ಕ್ಷೇತ್ರದ ಗೆಲುವಿಗೆ ಕಾರಣ ಅಂತ ಶೆಟ್ಟರ್ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments