Webdunia - Bharat's app for daily news and videos

Install App

ದೆಹಲಿಗೆ ಹೋಗಿ ಪ್ರಾರ್ಥನೆ ಮಾಡಿದ್ದ 19 ಜನ ಕ್ವಾರಂಟೈನ್ ಗೆ ಶಿಫ್ಟ್

Webdunia
ಬುಧವಾರ, 1 ಏಪ್ರಿಲ್ 2020 (14:01 IST)
ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡಿದ್ದ 19 ಜನರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

ಕಲಬುರಗಿಯ  19 ಜನರನ್ನು ಜಿಲ್ಲಾಡಳಿತವು  ಇಎಸ್ ಐ ಆಸ್ಪತ್ರೆಯ  ಕ್ವಾರಂಟೈನ್ ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಹಿಸಿದೆ ಎಂದು ಉಪಮುಖ್ಯಮಂತ್ರಿ‌ ಗೋವಿಂದ ಕಾರಜೋಳ ತಿಳಿಸಿದ್ದಾರೆ.

 ಈ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡವರು ಸ್ವಯಂ ಪ್ರೇರಿತರಾಗಿ ವೈದ್ಯರ ಬಳಿ ಬಂದು  ತಪಾಸಣೆಗೊಳಗಾಗಬೇಕು. ಸರ್ಕಾರದ ವತಿಯಿಂದಲೇ  ಕ್ವಾರಂಟೈನ್ ನಲ್ಲಿಟ್ಟು, ಚಿಕಿತ್ಸೆ ನೀಡಲಾಗುತ್ತದೆ.  ಈ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡವರು ಮುಕ್ತವಾಗಿ ವೈದ್ಯರ ಬಳಿ ಬರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. 

ತಮ್ಮ , ತಮ್ಮ ಕುಟುಂಬದ ಹಾಗೂ ಸಮಾಜದ ಆರೋಗ್ಯ ದ ಸಂರಕ್ಷಣೆಗಾಗಿ ಸ್ವಯಂ ಪ್ರೇರಿತವಾಗಿ ವೈದ್ಯರ ಬಳಿ ಬಂದು ಆರೋಗ್ಯ ತಪಾಸಣೆಗೊಳಗಾಗಬೇಕು. ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಹಕರಿಬೇಕು ಎಂದು   ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ದೇಶದಲ್ಲಿ ನಾನೇ ನಂ 1 ಗೃಹಸಚಿವ, ಹೇಳ್ಕೊಳ್ಳೋರು ಹೇಳ್ಕೊಳ್ಳಿ: ಡಾ ಜಿ ಪರಮೇಶ್ವರ್

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪೈಲೆಟ್‌ ಸಮಯ ಪ್ರಜ್ಞೆ ತಪ್ಪಿಸಿತು ದೊಡ್ಡ ದುರಂತ

ಮುಂದಿನ ಸುದ್ದಿ
Show comments