ಸಿದ್ದಗಂಗಾ ಶ್ರೀ ಮಠಕ್ಕೆ ಶಿಫ್ಟ್: ಆರೋಗ್ಯದಲ್ಲಿ ಏರುಪೇರಿಲ್ಲ ಎಂದ ವೈದ್ಯ!

Webdunia
ಬುಧವಾರ, 16 ಜನವರಿ 2019 (15:34 IST)
ಸಿದ್ದಗಂಗಾ ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಅಥವಾ ಏರುಪೇರು ಕಂಡು ಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಸಿದ್ದಗಂಗಾ ಮಠದಲ್ಲಿ ಡಾ. ಪರಮೇಶ್ ಹೇಳಿಕೆ ನೀಡಿದ್ದು, ರಾತ್ರಿಯಿಂದ ಮಠಕ್ಕೆ ಹೋಗುವಂತೆ ಸ್ವಾಮೀಜಿಗಳು ಸೂಚನೆ ನೀಡುತ್ತಿದ್ದರು. ನಾಳೆ ಅಥವಾ ನಾಡಿದ್ದು  ಶಿಫ್ಟ್ ಮಾಡಬೇಕಂತ ಸಭೆ ನಡೆಸಿ ನಿರ್ಧಾರ ಮಾಡಿದ್ದೇವು. ನಿನ್ನೆ ಮಠದ ಹಿರಿಯರು ಹಾಗೂ ಎಸ್ಪಿ ಸೇರಿ ಸಭೆ ನಡೆಸಿದ್ದೇವು. ಆದರೆ ರಾತ್ರಿಯಿಂದ ಸ್ವಾಮೀಜಿಗಳು ಮಠಕ್ಕೆ ಹೋಗಬೇಕೆಂದು ಚಡಪಡಿಸುತ್ತಿದ್ದರು. ನಾವು ಈ ರೀತಿ ನಿರ್ಧಾರ ತೆಗೆದುಕೊಂಡು ಮಠಕ್ಕೆ ಶಿಫ್ಟ್ ಮಾಡಲಾಗಿದೆ ಎಂದರು. 

ಸಿದ್ದಗಂಗಾ ಆಸ್ಪತ್ರೆಯಲ್ಲಿ ನೀಡುತ್ತಿದ್ದ ಚಿಕಿತ್ಸೆಯನ್ನೇ ಮುಂದುವರೆಸುತ್ತಿದ್ದೇವೆ ಎಂದ ಅವರು, ಮೊದಲು ಆಕ್ಸಿಜನ್  ಪೈಪ್ ಸೇರಿದ್ದಂತೆ ಕೆಲವು ನ್ಯೂನ್ಯತೆಗಳಿದ್ದವು. ಅವುಗಳನ್ನು ಸರಿಪಡಿಸಿಕೊಂಡು ಆಸ್ಪತ್ರೆಯ ರೀತಿ ಚಿಕಿತ್ಸೆಯನ್ನು ಮುಂದುವರೆಸಿಕೊಂಡು ಹೋಗುತ್ತೇವೆ. ಸೋಂಕು ಕಡಿಮೆಯಾಗಿದೆ. ನ್ಯೂಟ್ರಿಷನ್ ಚಿಕಿತ್ಸೆ ಮುಂದುವರಿಸುತ್ತೇವೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ಮುಂದಿನ ಸುದ್ದಿ
Show comments