ಕಾಂಗ್ರೆಸ್ ನ ಮೂರೂ ಬಿಟ್ಟವರು ಕಾಮೆಂಟ್ ಗೆ ಬಿಜೆಪಿ ತಿರುಗೇಟು

Webdunia
ಭಾನುವಾರ, 18 ಮಾರ್ಚ್ 2018 (09:12 IST)
ಬೆಂಗಳೂರು: ಬಿಜೆಪಿ ಏಕೈಕ ಬಾರಿ ಕರ್ನಾಟಕದಲ್ಲಿ ಅಧಿಕಾರಕ್ಕೇರಿದ್ದರೂ ಒಂದೇ ಅವಧಿಯಲ್ಲಿ ಮೂರು ಮೂರು ಮುಖ್ಯಮಂತ್ರಿಗಳನ್ನು ಕಂಡಿದ್ದಕ್ಕೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಟಾಂಗ್ ಕೊಟ್ಟಿದೆ.
 

ಮೂರೂ ಬಿಟ್ಟವರು ಬಿಜೆಪಿಗೆ ದೊಡ್ಡವರು ಎಂದು ಕರ್ನಾಟಕ ಕಾಂಗ್ರೆಸ್ ಬಿಎಸ್ ಯಡಿಯೂರಪ್ಪ,  ಜಗದೀಶ್ ಶೆಟ್ಟರ್ ಮತ್ತು ಸದಾನಂದ ಗೌಡರ ಚಿತ್ರ ಹಾಕಿ ಲೇವಡಿ ಮಾಡಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕಿ ಶಿಲ್ಪಾ ಗಣೇಶ್, ಎಲ್ಲಾ ಬಿಟ್ಟೋರು ಕಾಂಗ್ರೆಸ್ ನಲ್ಲಿ ದೊಡ್ಡೋರು. ಬೇರೆಯವರ ಮೇಲೆ ಆರೋಪ ಮಾಡುವವರು ಕಾಂಗ್ರೆಸ್ ನ ದಡ್ಡರು. ಈಗಾಗಲೇ 21 ರಾಜ್ಯಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಅದಕ್ಕೇ ತಾನು ಮಾತ್ರ ಸರಿ, ಊರಲ್ಲಿ ಇರೋರೆಲ್ಲಾ ಸರಿಯಿಲ್ಲ ಎಂದು ಕೂಗಾಡುತ್ತಿದ್ದಾರೆ ಎಂದು ಟ್ವಿಟರ್ ಮೂಲಕವೇ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಅನ್ನದಾತರಿಗೆ ಕಗ್ಗತ್ತಲ ಗ್ಯಾರಂಟಿ: ಆರ್ ಅಶೋಕ್

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಮೇಲೆ ಗುತ್ತಿಗೆದಾರರಿಗೆ ಕಮಿಷನ್ ಆರೋಪ ಮಾಡಿದ್ರಿ, ನಿಮ್ದೇನು ಕತೆ: ಆರ್ ಅಶೋಕ್ ಟಾಂಗ್

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments