Webdunia - Bharat's app for daily news and videos

Install App

ಕಾಂಗ್ರೆಸ್ ನ ಮೂರೂ ಬಿಟ್ಟವರು ಕಾಮೆಂಟ್ ಗೆ ಬಿಜೆಪಿ ತಿರುಗೇಟು

Webdunia
ಭಾನುವಾರ, 18 ಮಾರ್ಚ್ 2018 (09:12 IST)
ಬೆಂಗಳೂರು: ಬಿಜೆಪಿ ಏಕೈಕ ಬಾರಿ ಕರ್ನಾಟಕದಲ್ಲಿ ಅಧಿಕಾರಕ್ಕೇರಿದ್ದರೂ ಒಂದೇ ಅವಧಿಯಲ್ಲಿ ಮೂರು ಮೂರು ಮುಖ್ಯಮಂತ್ರಿಗಳನ್ನು ಕಂಡಿದ್ದಕ್ಕೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಟಾಂಗ್ ಕೊಟ್ಟಿದೆ.
 

ಮೂರೂ ಬಿಟ್ಟವರು ಬಿಜೆಪಿಗೆ ದೊಡ್ಡವರು ಎಂದು ಕರ್ನಾಟಕ ಕಾಂಗ್ರೆಸ್ ಬಿಎಸ್ ಯಡಿಯೂರಪ್ಪ,  ಜಗದೀಶ್ ಶೆಟ್ಟರ್ ಮತ್ತು ಸದಾನಂದ ಗೌಡರ ಚಿತ್ರ ಹಾಕಿ ಲೇವಡಿ ಮಾಡಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕಿ ಶಿಲ್ಪಾ ಗಣೇಶ್, ಎಲ್ಲಾ ಬಿಟ್ಟೋರು ಕಾಂಗ್ರೆಸ್ ನಲ್ಲಿ ದೊಡ್ಡೋರು. ಬೇರೆಯವರ ಮೇಲೆ ಆರೋಪ ಮಾಡುವವರು ಕಾಂಗ್ರೆಸ್ ನ ದಡ್ಡರು. ಈಗಾಗಲೇ 21 ರಾಜ್ಯಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಅದಕ್ಕೇ ತಾನು ಮಾತ್ರ ಸರಿ, ಊರಲ್ಲಿ ಇರೋರೆಲ್ಲಾ ಸರಿಯಿಲ್ಲ ಎಂದು ಕೂಗಾಡುತ್ತಿದ್ದಾರೆ ಎಂದು ಟ್ವಿಟರ್ ಮೂಲಕವೇ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments