Webdunia - Bharat's app for daily news and videos

Install App

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಪ್ರಕರಣ ಮೂವರು ಸಿಬ್ಬಂದಿಗಳ ಅಮಾನತು

Webdunia
ಶುಕ್ರವಾರ, 2 ಜೂನ್ 2017 (14:37 IST)
ಶಿವಮೊಗ್ಗ:ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗೆ ಸ್ಟ್ರೆಚರ್ ನೀಡದೇ ನೆಲದ ಮೇಲೆ ಎಳೆದೊಯ್ದ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಮೂವರು ಸಿಬ್ಬಂದಿಗಳನ್ನ ಅಮಾನತು ಮಾಡಿ  ಆಸ್ಪತ್ರೆ ಡೀನ್ ಆದೇಶ ಹೊರಡಿಸಿದ್ದಾರೆ.
 
ಮೆಗ್ಗಾನ್ ಆಸ್ಪತ್ರೆಯ ಸ್ಟಾಫ್ ನರ್ಸ್ ಗಳಾದ ಜ್ಯೋತಿ, ಚೈತ್ರ ಹಾಗೂ ಡಿ ಗ್ರೂಪ್ ನೌಕರೆಯಾದ ಸುವರ್ಣಮ್ಮ ಅಮಾನತಾದ ಸಿಬ್ಬಂದಿಗಳು. ಆಸ್ಪತ್ರೆಯ ಡೀನ್ ಸುಶೀಲ್ ಕುಮಾರ್  ಮೂವರು ಸಿಬ್ಬಂದಿಗಳನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
 
 ಶಿವಮೊಗ್ಗ ಆಸ್ಪತ್ರೆಯ ಅಮಾನವೀಯ ಘಟನೆ ಕುರಿತು  ಸಾರ್ವಜನಿಕವಾಗಿ ತೀವ್ರ ಖಂಡನೆ ವ್ಯಕ್ತವಾಗಿತ್ತು. ಅನಾರೋಗ್ಯ ಪೀಡಿತ ಪತಿಯನ್ನು ಎಕ್ಸರೇ ಮಾಡಿಸಲು ಎಕ್ಸರೆ ವಿಭಾಗಕ್ಕೆ ಕರೆದೊಯ್ಯಲು ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿ ಸ್ಟ್ರೆಚರ್ ನೀಡದ ಕಾರಣ ಪತ್ನಿ ಫಾಮಿದಾ ಪತಿ ಅಮೀರ್ ಸಾಬ್ ರನ್ನ ನೆಲದಲ್ಲೇ ಎಳೆದುಕೊಂಡು ಹೋದ  ಘಟನೆ ನಡೆದಿತ್ತು. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments