Webdunia - Bharat's app for daily news and videos

Install App

ಶೀರೂರು ಶ್ರೀಗಳ ಸಾವಿನ ಅನುಮಾನಗಳಿಗೆ ಇಂದು ಬೀಳಲಿದೆಯಾ ತೆರೆ?!

Webdunia
ಸೋಮವಾರ, 30 ಜುಲೈ 2018 (09:36 IST)
ಉಡುಪಿ: ಶೀರೂರು ಲಕ್ಷ್ಮೀವರ ಸ್ವಾಮೀಜಿಗಳ ಅನುಮಾನಸ್ಪದ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಗೆ ಇಂದು ಒಂದು ಹಂತದ ಕೊನೆ ಸಿಗಲಿದೆಯಾ?

ಶ್ರೀಗಳ ಮರಣೋತ್ತರ ಪರೀಕ್ಷಾ ವರದಿ ಇಂದು ಪೊಲೀಸರ ಕೈ ಸೇರಲಿದೆ ಎನ್ನಲಾಗಿದ್ದು, ಇದರಿಂದ ಪೊಲೀಸರಿಗೆ ಸಾವಿನ ನಿಖರ ಕಾರಣ ತಿಳಿಯಲಿದೆ. ಆದರೆ ಮರಣೋತ್ತರ ಪರೀಕ್ಷೆ ಬಗ್ಗೆ ಪೊಲೀಸರಿಂದ ಅಧಿಕೃತ ಹೇಳಿಕೆ ಬಂದಿಲ್ಲ.

ಆದರೆ ಕೆಲವು ಮೂಲಗಳ ಪ್ರಕಾರ ಮರಣೋತ್ತರ ವರದಿಯಲ್ಲಿ ಲಿವರ್, ಕಿಡ್ನಿಗೆ ಹಾನಿಯಾಗಿದೆ ಎಂದಷ್ಟೇ ಉಲ್ಲೇಖವಾಗಿದೆ. ವಿಷ ಪ್ರಾಷನದ ಬಗ್ಗೆ ಸ್ಪಷ್ಟ ಉಲ್ಲೇಖವಿಲ್ಲ ಎನ್ನಲಾಗಿದೆ. ಹೀಗಾದರೆ ಮತ್ತೆ ಪೊಲೀಸರಿಗೆ ನಿಖರ ಕಾರಣ ಹುಡುಕುವ ತಲೆನೋವು ಶುರುವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments