Select Your Language

Notifications

webdunia
webdunia
webdunia
webdunia

ಶಿರಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನಲೆ; ಅಭ್ಯರ್ಥಿ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ

ಶಿರಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನಲೆ; ಅಭ್ಯರ್ಥಿ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ
ತುಮಕೂರು , ಶುಕ್ರವಾರ, 2 ಅಕ್ಟೋಬರ್ 2020 (10:27 IST)
ತುಮಕೂರು : ನ.3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನಲೆಯಲ್ಲಿ ಅಭ್ಯರ್ಥಿ ವಿಚಾರವಾಗಿ ಶಿರಾ ಬಿಜೆಪಿಯಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 

ಜೆಡಿಎಸ್ ನ ಡಾ.ರಾಜೇಶ್ ಗೌಡ ಕರೆತರುವ ಬಗ್ಗೆ ಚರ್ಚೆ ನಡೆಸುತ್ತಿದ್ದು, ಶಿರಾ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ  ಹಿನ್ನಲೆಯಲ್ಲಿ  ಬೇರೆ ಪಕ್ಷದಿಂದ ತಂದು ಅಭ್ಯರ್ಥಿ ನಿಲ್ಲಿಸಿದ್ರೆ ಕೆಲಸ ಮಾಡಲ್ಲ ಎಂದು  ವರಿಷ್ಠರಿಗೆ ಟಿಕೆಟ್ ಆಕಾಂಕ್ಷಿ ಬಿ.ಕೆ,ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಯಡಿಯೂರಪ್ಪ ಮೇಲೆ ಇಂತಹ ಆರೋಪ ಮಾಡಿದ ಸಿದ್ದರಾಮಯ್ಯ