Webdunia - Bharat's app for daily news and videos

Install App

ಬೆಂಗಳೂರು-ಮಂಗಳೂರು ರಸ್ತೆ ಬಂದ್! ಬದಲಿ ಮಾರ್ಗ ಯಾವುದು?

Webdunia
ಬುಧವಾರ, 15 ಆಗಸ್ಟ್ 2018 (11:12 IST)
ಮಂಗಳೂರು: ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಬೆಂಗಳೂರು ಮತ್ತು ಮಂಗಳೂರು ನಡುವಿನ ಸಂಪರ್ಕ ರಸ್ತೆ ಬಂದ್ ಆಗಿದೆ.

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದ ಪರಿಣಾಮ ರಸ್ತೆ ಬಂದ್ ಮಾಡಲು ಡಿಸಿ ಶಶಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ. ಇಲ್ಲಿ ನಿನ್ನೆ ರಾತ್ರಿ ಮಣ್ಣು ತೆರವುಗೊಳಿಸಲಾಗಿತ್ತು. ಈಗ ಮತ್ತೆ ಗುಡ್ಡ ಕುಸಿದ ಪರಿಣಾಮ ತೆರವು ಕಾರ್ಯಾಚರಣೆ ನಡೆಯುವವರೆಗೆ ರಸ್ತೆ ಬಂದ್ ಮಾಡಲು ಡಿಸಿ ಆದೇಶಿಸಿದ್ದಾರೆ. ಇದರಿಂದಾಗಿ ಮಡಿಕೇರಿ, ಸಂಪಾಜೆ, ಶಿರಾಡಿ ಘಾಟ್ ಮೂಲಕ ಮಂಗಳೂರಿಗೆ ಸಂಪರ್ಕ ರದ್ದಾಗಿದೆ.

ಇನ್ನು ಮಂಗಳೂರಿಗೆ ತೆರಳುವ ಪ್ರಯಾಣಿಕರು ಚಾರ್ಮಾಡಿ ಘಾಟ್ ಸಾಗಬೇಕಿದೆ. ಶಿರಾಡಿ ಘಾಟಿ ಬಂದ್ ಆಗಿದ್ದ ಸಂದರ್ಭದಲ್ಲಿ ಚಾರ್ಮಾಡಿ ಘಾಟಿ ಮೂಲಕವೇ ಮಂಗಳೂರಿಗೆ ವಾಹನ ಸಂಚರಿಸುತ್ತಿತ್ತು. ಇತ್ತೀಚೆಗಷ್ಟೇ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತವಾಗಿತ್ತು. ಆದರೆ ಮಳೆಯಿಂದಾಗಿ ಮತ್ತೆ ಈ ರಸ್ತೆ ಬಂದ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments