Webdunia - Bharat's app for daily news and videos

Install App

ಶಿರಾಡಿಘಾಟ್ ಸಂಚಾರ ಆರಂಭ

Webdunia
ಬುಧವಾರ, 3 ಅಕ್ಟೋಬರ್ 2018 (16:42 IST)
ಶಿರಾಡಿ ಘಾಟ್ ಸಂಚಾರ ಬಂದ್ ಆಗಿದ್ದರಿಂದ ಕರಾವಳಿ ಭಾಗದಲ್ಲಿ ತೀವ್ರ ತೊಂದರೆಯಾಗಿತ್ತು. ಇಂದಿನಿಂದ ಎಲ್ಲಾ ರೀತಿಯ ಬಸ್ ಗಳ ಸಂಚಾರಕ್ಕೆ ಮುಕ್ತವಾಗಿದೆ. ಹೀಗಾಗಿ ವಾಹನಗಳ ಸವಾರರು, ಜನರು ಹರ್ಷ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ರೋಹಿಣಿ‌ ಸಿಂದೂರಿ  ಮಾಹಿತಿ ನೀಡಿದ್ದು, ಶಿರಾಡಿ ಘಾಟ್ ನಲ್ಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಸದ್ಯಕ್ಕೆ ಅವಕಾಶ ಇಲ್ಲ. ಎರಡು ಕಡೆ ಆಯಕಟ್ಟಿನ ಪ್ರದೇಶಗಳಲ್ಲಿ ಏಕಮುಖ ಸಂಚಾರ ಜಾರಿ ಮಾಡಲಾಗಿದೆ.
ಪೊಲೀಸರು ಸ್ಥಳದಲ್ಲೇ ಇದ್ದು ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ. ಸೆ.5ರಿಂದ ಲಘುವಾಹನಗಳ ಸಂಚಾರ ಆರಂಭಗೊಂಡಿತ್ತು.

ಈಚೆಗೆ ಸುರಿದ ಮಳೆಯಿಂದ ಗುಡ್ಡ ಕುಸಿತವಾದ ಹಿನ್ನೆಲೆಯಲ್ಲಿ  ಶಿರಾಡಿಘಾಟ್ ರಸ್ತೆ ಸಂಚಾರ ಬಂದ್ ಆಗಿತ್ತು. ಮಣ್ಣು ತೆರವು ಕಾರ್ಯಾಚರಣೆ ‌ಪೂರ್ಣಗೊಂಡ ಹಿನ್ನಲೆಯಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್

ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸ್ಕೆಚ್‌: ನಾಳೆಯೇ ಡೇಟ್‌ ಫಿಕ್ಸ್‌ ಎಂದು ಪೋಸ್ಟ್‌

ಮುಂದಿನ ಸುದ್ದಿ
Show comments